ಸುದ್ದಿ

ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು
ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು
ಆಮ್ ಆದ್ಮಿ, ಪಕ್ಷ ಬಲಪಡಿಸಲು ಸದಸ್ಯತ್ವ ಮಾಡಿಸಿ : 50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್
ಆಮ್ ಆದ್ಮಿ, ಪಕ್ಷ ಬಲಪಡಿಸಲು ಸದಸ್ಯತ್ವ ಮಾಡಿಸಿ : 50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್
ದಸರಾ ದೀಪಾಲಂಕಾರವು ಕೆಲುವು ರಸ್ತೆ ಹಾಗೂ ಸರ್ಕಲ್‌ಗಳಿಗೆ ಮಾತ್ರ ಅಳವಡಿಸಿ:ಆಮ್ ಆದ್ಮಿ ಪಾರ್ಟಿ ಯುವ ಮುಖಂಡ ಹೇಮಂತ್ ಕುಮಾರ್ ಒತ್ತಾಯ
ದಸರಾ ದೀಪಾಲಂಕಾರವು ಕೆಲುವು ರಸ್ತೆ ಹಾಗೂ ಸರ್ಕಲ್‌ಗಳಿಗೆ ಮಾತ್ರ ಅಳವಡಿಸಿ:ಆಮ್ ಆದ್ಮಿ ಪಾರ್ಟಿ ಯುವ ಮುಖಂಡ ಹೇಮಂತ್ ಕುಮಾರ್ ಒತ್ತಾಯ
ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್
ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್
ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
50 ನೇ ವಾರ್ಡ್ ಸುಣ್ಣದಕೇರಿ ಮಾದರಿವಾರ್ಡ್ ಮಾಡುವ ಬಯಕೆ ಮಹೇಶ್ ರವರ ಗೆಳೆಯರ ಬಳಗ
50 ನೇ ವಾರ್ಡ್ ಸುಣ್ಣದಕೇರಿ ಮಾದರಿವಾರ್ಡ್ ಮಾಡುವ ಬಯಕೆ ಮಹೇಶ್ ರವರ ಗೆಳೆಯರ ಬಳಗ
ಕಣ್ಮನ ಸೆಳೆಯುವ ಯೋಗ ಭಂಗಿ
ಕಣ್ಮನ ಸೆಳೆಯುವ ಯೋಗ ಭಂಗಿ
ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ
ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ
ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ
ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ
ಬೆಳೆ ಸಮೀಕ್ಷೆ ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ : ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ. ಪ್ರಸಾದ್.,
ಬೆಳೆ ಸಮೀಕ್ಷೆ ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ : ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ. ಪ್ರಸಾದ್.,
ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದ: ಅಮಿತ್ ಶಾ ಪ್ರತಿಜ್ಞೆ
ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದ: ಅಮಿತ್ ಶಾ ಪ್ರತಿಜ್ಞೆ
ಭಯೋತ್ಪಾದನೆಯ ಪರಿಸರ ವ್ಯವಸ್ಥೆಯನ್ನು ನಾಶಪಡಿಸಿ ಅದನ್ನು ಬೇರುಸಹಿತ ಕಿತ್ತೊಗೆಯಬೇಕು – ಅಮಿತ್ ಶಾ
ಭಯೋತ್ಪಾದನೆಯ ಪರಿಸರ ವ್ಯವಸ್ಥೆಯನ್ನು ನಾಶಪಡಿಸಿ ಅದನ್ನು ಬೇರುಸಹಿತ ಕಿತ್ತೊಗೆಯಬೇಕು – ಅಮಿತ್ ಶಾ
ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್ ನೊಂದಣಿ
ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್ ನೊಂದಣಿ
ಮೈಸೂರು ನಗರ ಮತ್ತು‌ ಜಿಲ್ಲಾ ಚಿಲ್ಲರೆ ಔಷದಿವ್ಯಾಪಾರಿಗಳ ಸಂಘ ಮಹಾತ್ಮಗಾಂಧಿ ಜಯಂತಿ
ಮೈಸೂರು ನಗರ ಮತ್ತು‌ ಜಿಲ್ಲಾ ಚಿಲ್ಲರೆ ಔಷದಿವ್ಯಾಪಾರಿಗಳ ಸಂಘ ಮಹಾತ್ಮಗಾಂಧಿ ಜಯಂತಿ

ಮೈಸೂರು

ಮೈಸೂರಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ಮೇಳಕ್ಕೆ ಚಾಲನೆ
ಮೈಸೂರಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಿಲ್ಕ್ ಇಂಡಿಯಾ ಮೇಳಕ್ಕೆ ಚಾಲನೆ

ಮೈಸೂರು, -ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋ ಜಿಸಿರುವ ೧೭ ದಿನಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಸಿಲ್ಕ್ ಇಂಡಿಯ-೨೦೨೫ ಮೇಳಕ್ಕೆ ನಟಿ ರಿಷಾ ಗೌಡ ಚಾಲನೆ ನೀಡಿದರು. ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂ ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹ ಕಾರ ಸಂಘಗಳು ೬೦ಕ್ಕೂ ಹೆಚ್ಚಿನ ಮಳಿಗೆ ಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಮೈಸೂರು ಜನತೆ ಮುಂದೆ ನಿತ್ಯ ಬೆಳಗ್ಗೆ ೧೦.೩೦ರಿಂದ

ರಾತ್ರಿ ೮.೩೦ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು. ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್, ಮದುವೆ ಸೀರೆಗಳು, ರಾ ಸಿಲ್ಕ್, ಕೋಸಾ ಸೀರೆ ಗಳು, ಕಲ್ಲೊತ್ತಾ ಗಣಪತಿ ಸೀರೆಗಳು,

ಸಿಲ್ಕ್, ಟೆಂಪಲ್ ಬಾರ್ಡಾರ್ ಉಳ್ಳ ಮುಲೆಬಾರಿ ಸಿಲ್ಕ್, ಕಲ್ಲೋತ್ತಾ ರೇಷ್ಮೆ ಸೀರೆ ಗಳು, ಬನಾರಸ್ ಮತ್ತು ಜಮ್ ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆ ಗಳು, ಚಂದೇರಿ ಸಿಲ್ಕ್ ಮತ್ತು ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ ಗಳು, ಸೀರೆಗಳು, ಬಾಗಲ್‌ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‌ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‌ಗಳು ಮತ್ತು ಬೆಡ್ ಶೀಟ್ ಗಳನ್ನು ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ಪಾದಕರೆ ನೇರವಾಗಿ ಗ್ರಾಹಕರಿಗೆ ತಲು ಪಿಸುತ್ತಿರುವುದರಿಂದ ವಸ್ತುಗಳು ನ್ಯಾಯ ಯುತ ಬೆಲೆಯಲ್ಲಿ ದೊರೆಯಲಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ರಂಗನಾಥ ಆಯ್ಕೆ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ರಂಗನಾಥ ಆಯ್ಕೆ
ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು
ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು
ಆಮ್ ಆದ್ಮಿ, ಪಕ್ಷ ಬಲಪಡಿಸಲು ಸದಸ್ಯತ್ವ ಮಾಡಿಸಿ : 50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್
ಆಮ್ ಆದ್ಮಿ, ಪಕ್ಷ ಬಲಪಡಿಸಲು ಸದಸ್ಯತ್ವ ಮಾಡಿಸಿ : 50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್

ರಾಜ್ಯ

ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್
ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ಕಟ್ಟಾಳು ಅಮಿತ್ ಶಾ ಅವರು ಲೋಕಸಭೆ ಚುನಾವಣಾ ಪ್ರಚಾರದ ಭಾಗವಾಗಿ ಶುಕ್ರವಾರ ಕರ್ನಾಟಕದ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಕೇವಲ 10 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ದನನೀಯ ಸ್ಥಿತಿಗೆ ತಂದಿದೆ ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳಲ್ಲಿ, ಕಾಂಗ್ರೆಸ್ ನೇತೃತ್ವದ ಸರ್ಕಾರವು ಕರ್ನಾಟಕ ರಾಜ್ಯವನ್ನು ಪ್ರಕ್ಷುಬ್ಧತೆ ಮತ್ತು ಅವ್ಯವಸ್ಥೆಯತ್ತ ಕೊಂಡೊಯ್ಯಿತು.

ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ನೀಡುತ್ತಿದ್ದ ರೂ. 4,000 ಧನಸಹಾಯವನ್ನು ಏಕಾಏಕಿ ಸ್ಥಗಿತಗೊಳಿಸಿರುವುದು ಕೃಷಿ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ. ಇಂತಹ ದೂರದೃಷ್ಟಿಯಿಲ್ಲದ ನೀತಿಗಳು ಸಾಮಾನ್ಯ ಜನರಿಗೆ ದ್ರೋಹ ಮಾಡುವುದಲ್ಲದೆ, ಆಡಳಿತದಲ್ಲಿ ಕಾಂಗ್ರೆಸ್ನ ಬದ್ಧತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ.

ಇದಲ್ಲದೆ, ‘ಲವ್ ಜಿಹಾದ್’ ವಿಷಯದ ಸುತ್ತಲಿನ ಸವಾಲುಗಳ ಸಂಕೇತವಾದ ನೇಹಾ ಪ್ರಕರಣಕ್ಕೆ ನ್ಯಾಯ ನೀಡಲು ಸಾಧ್ಯವಾಗದಿರುವುದು ಕಾಂಗ್ರೆಸ್ನ ಅಸಮರ್ಥತೆಯನ್ನು ಬಹಿರಂಗಪಡಿಸುತ್ತದೆ. ನೇಹಾ ಅವರಂತಹ ಸಂತ್ರಸ್ತರಿಗೆ ಪಕ್ಷವು ನ್ಯಾಯವನ್ನು ನೀಡಲು ಸಾಧ್ಯವಾಗದಿದ್ದರೆ, ಅಂತಹ ಸೂಕ್ಷ್ಮ ಪ್ರಕರಣಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸುವುದು ಮಾತ್ರ ಕಾರ್ಯಸಾಧುವಾದ ಪರಿಹಾರವಾಗಿದೆ. ಇಂತಹ ನಿರ್ಣಾಯಕ ವಿಷಯಗಳನ್ನು ಪರಿಹರಿಸುವಲ್ಲಿನ ಕಾಂಗ್ರೆಸ್ನ ವೈಫಲ್ಯವು ಅದರ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆ ಕುರಿತು ಪ್ರಶ್ನೆ ಹುಟ್ಟು ಹಾಕುತ್ತದೆ.

ಹಲವಾರು ಪ್ರಯತ್ನಗಳ ಹೊರತಾಗಿಯೂ, ರಾಹುಲ್ ಗಾಂಧಿಯವರ ಕರ್ನಾಟಕ ರಾಜಕೀಯ ಪ್ರವೇಶ ಅಷ್ಟು ಯಶಸ್ಸನ್ನು ಪಡೆದಿಲ್ಲ. 20ಕ್ಕೂ ಹೆಚ್ಚು ಬಾರಿ ಲಾಂಚ್ ಆಗಲು ಪ್ರಯತ್ನಿಸಿದರೂ, ಲೆಕ್ಕವಿಲ್ಲದಷ್ಟು ರ್ಯಾಲಿಗಳನ್ನು ಮಾಡಿದರು, ಕಾಂಗ್ರೆಸ್ಸಿನ ಈ ಕುಡಿ ಮತದಾರರ ಪ್ರತಿಧ್ವನಿಯನ್ನು ಅರಿಯಲು ಹೆಣಗಾಡುತ್ತಲೇ ಇದೆ. ಜನರ ನಾಡಿ ಮಿಡಿತ ಅರಿಯುವಲ್ಲಿನ ಅವರ ಅಸಮರ್ಥತೆ, ಕಾಂಗ್ರೆಸ್ ನಾಯಕತ್ವದ ಬಗ್ಗೆ ಹೆಚ್ಚುತ್ತಿರುವ ಭ್ರಮನಿರಸನವನ್ನು ಎತ್ತಿ ತೋರಿಸುತ್ತದೆ. ಇದಲ್ಲದೆ, ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಕ್ಷವಾದ ಎಸ್ಡಿಪಿಐ ಜೊತೆ ಕಾಂಗ್ರೆಸ್ನ ಮೌನ ಮೈತ್ರಿಯು, ನೈತಿಕ ಸಮಗ್ರತೆ, ಕರ್ನಾಟಕದ ಶಾಂತಿ ಮತ್ತು ಸ್ಥಿರತೆಯೆಡೆಗಿನ ಪಕ್ಷದ ಬದ್ಧತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡುತ್ತದೆ. ಇಂತಹ ವಿವಾದಾತ್ಮಕ ಅಂಶಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನದೇ ಆದ ಮೌಲ್ಯಗಳನ್ನು ರಾಜಿ ಮಾಡಿಕೊಳ್ಳುವುದರ ಜೊತೆಗೆ ರಾಜ್ಯದ ಭದ್ರತೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ.

ಇದಕ್ಕೆ ತದ್ವಿರುದ್ಧವಾಗಿ, ಬಿಜೆಪಿಯು ಕರ್ನಾಟಕದ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ, ಅಂತರ್ಗತ ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಎಲ್ಲಾ ನಾಗರಿಕರ ಕಲ್ಯಾಣಕ್ಕಾಗಿ ಅಚಲವಾದ ಬದ್ಧತೆಯ ದೃಷ್ಟಿಕೋನವನ್ನು ಹೊಂದಿದೆ. ತನ್ನ ಭರವಸೆಗಳನ್ನು ಈಡೇರಿಸುವ ಮತ್ತು ಪ್ರಗತಿಯ ವಾತಾವರಣವನ್ನು ಪೋಷಿಸುವ ದಾಖಲೆಯೊಂದಿಗೆ, ತೆವಳುತ್ತಾ ಸಾಗುತ್ತಿರುವ ಕಾಂಗ್ರೆಸ್ ನೇತೃತ್ವದ ಆಡಳಿತಕ್ಕೆ ಬಿಜೆಪಿ ವಿಶ್ವಾಸಾರ್ಹ ಪರ್ಯಾಯ ಆಯ್ಕೆಯಾಗಿದೆ.

ಕರ್ನಾಟಕವು ಮತ್ತೊಂದು ನಿರ್ಣಾಯಕ ಚುನಾವಣಾ ಘಟ್ಟವನ್ನು ಸಮೀಪಿಸುತ್ತಿರುವಾಗ, ಜನರ ಮುಂದಿರುವ ಆಯ್ಕೆಯು ಸ್ಪಷ್ಟವಾಗಿದೆ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಧೃಡ ನಾಯಕತ್ವಕ್ಕೆ ಮತ ಹಾಕಿ, ಸಮೃದ್ಧಿ ಮತ್ತು ಸ್ಥಿರತೆಯ ಹಾದಿಯನ್ನು ಆಯ್ಕೆ ಮಾಡಿಕೊಳ್ಳುವುದು ಅಥವಾ ಕಾಂಗ್ರೆಸ್ಸನ್ನು ಆರಿಸಿ, ಅನಿಶ್ಚಿತತೆ ಮತ್ತು ಹಿಂಜರಿತದ ಹಾದಿಯಲ್ಲಿ ಮುಂದುವರಿಯುವುದು. ಕಾಂಗ್ರೆಸ್ನ ವೈಫಲ್ಯಗಳು ಮತ್ತು ನ್ಯೂನತೆಗಳಿಗೆ ವೈರುಧ್ಯವಾಗಿ, ಕರ್ನಾಟಕದ ಉಜ್ವಲ ಭವಿಷ್ಯವನ್ನು ಬಲವಾಗಿ ಪ್ರತಿಧ್ವನಿಸುತ್ತಿರುವ ಬಿಜೆಪಿಯು, ರಾಜ್ಯದಲ್ಲಿ ಭರವಸೆ ಮತ್ತು ಪ್ರಗತಿಯ ಹೊಸ ಯುಗಕ್ಕೆ ನಾಂದಿ ಹಾಡಲಿದೆ.

ಪ್ರಧಾನಿ ಮೋದಿಯವರ ಸರ್ಕಾರವು ಯಾವುದೇ ಪ್ರತಿಕೂಲ ಪರಿಣಾಮಗಳಿಲ್ಲದೆ, ಕಾಂಗ್ರೆಸ್ನ ಭಯ ಹುಟ್ಟಿಸುವ ತಂತ್ರಗಳನ್ನು ತಳ್ಳಿ ಹಾಕಿ,370ನೇ ವಿಧಿಯನ್ನು ಯಶಸ್ವಿಯಾಗಿ ತೆಗೆದು ಹಾಕಿತು. ಇದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶವು ಪ್ರಗತಿಯೆಡೆಗೆ ಸಾಗುತ್ತಿರುವುದರ ನಿದರ್ಶನವಾಗಿದೆ.

ಕರ್ನಾಟಕವು ಮತ್ತೊಂದು ಚುನಾವಣಾ ಹಣಾಹಣಿಗೆ ಸಜ್ಜಾಗುತ್ತಿರುವಾಗ, ಭಾರತೀಯ ಜನತಾ ಪಕ್ಷ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ವ್ಯತಿರಿಕ್ತ ನೀತಿ ನಿರೂಪಣೆಗಳ ಮೇಲೆ ಮತ್ತೊಮ್ಮೆ ಗಮನ ಹರಿಸುವುದು ಅವಶ್ಯಕವಾಗಿದೆ. ಕಾಂಗ್ರೆಸ್ ನೇತೃತ್ವದ ಆಡಳಿತ ತಪ್ಪು ಹೆಜ್ಜೆಗಳು ಮತ್ತು ವಿವಾದಗಳ ಸರಣಿಯೊಂದಿಗೆ, ರಾಜ್ಯವನ್ನು ಹಾಳುಗೆಡುವುತ್ತಿರುವಾಗ, ಬಿಜೆಪಿಯು ಸ್ಥಿರತೆ, ಪ್ರಗತಿ ಮತ್ತು ಪರಿಣಾಮಕಾರಿ ಆಡಳಿತದ ಭರವಸೆಯ ಮೂಲಕ ದಾರಿದೀಪವಾಗಿ ಹೊರಹೊಮ್ಮುತ್ತಿದೆ.

ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ
ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ