Month: January 2022

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

ಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ನೇಮಕಾತಿ,

ಮೈಸೂರು. ಜನವರಿ 10 (ಕರ್ನಾಟಕ ವಾರ್ತೆ):- ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾತರಬೇತಿಕೇಂದ್ರ”ದ ವತಿಯಿಂದಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತುಗುಮಾಸ್ತರಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು…

ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,

ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…

ಕೆ.ಆರ್.ನಗರ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಮೈಸೂರು. ಜನವರಿ 10 :- ಕೆ.ಆರ್.ನಗರ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆ.ಆರ್. ನಗರ…

ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ,

ಮೈಸೂರು. ಜನವರಿ 10 ಪಿರಿಯಾಪಟ್ಟಣ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿರಿಯಾಪಟ್ಟಣ ನಿವಾಸಿಯಾಗಿರುವುದರ ಜೊತೆಗೆ…

ಸಾಹಿತಿ, ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ಕವಿ, ಸಾಹಿತಿ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನ ತೀವ್ರ…

ಹಿರಿಯ ಸಾಹಿತಿ ಹೋರಾಟಗಾರ (ಚಂಪಾ )ಇನ್ನಿಲ್ಲ:

ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…

ಸ್ವಾನಂದಲೋಕದ ಸ್ವಾನಂದೇಶ? ಸಾಮ್ರಾಟ್ ಗಣೇಶ!

ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…

ಮಧ್ಯವರ್ಜನ ಶಿಬಿರದಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಡಾ.ಡಿ. ವೀರೇಂದ್ರ ಹೆಗ್ಗಡೆ,

ಮದ್ದೂರು ತಾಲ್ಲೂಕಿನಲ್ಲಿ ನಡೆದ ಐತಿಹಾಸಿಕ ೧೫೦೦ ನೇ ಮದ್ಯವರ್ಜನ ಶಿಬಿರದಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಯಾವುದೇ ಔಷಧಿ ಇಂಜೆಕ್ಷನ್ ಮದ್ದು ಮಾತ್ರೆಗಳಿಲ್ಲದೆ ಯಾವುದೇ ಅಡ್ಡ ಪರಿಣಾಮಗಳು ಮಾಡದೆ ನೇರವಾಗಿ ಮನ ಮುಟ್ಟುವ ಕೆಲಸ…

ಮೈಸೂರಿನಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನಲೆಯಲ್ಲಿ ಪೋಲಿಸರಿಂದ್ದ ವಾಹನ ತಪಾಸಣೆ,

ಅಲ್ಲದೇ ಕೋವಿಡ್-೧೯/ ಓಮಿಕ್ರಾನ್ ವೈರಸ್ ನಿಯಂತ್ರಣದ ಪ್ರಮುಖ ನಿಯಮಗಳಾದ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಉಲ್ಲಂಘನೆ ಮತ್ತು ವಿಕೇಂಡ್ ಕರ್ಪ್ಯೂ ನಿಯಮಗಳನ್ನು ಉಲ್ಲಂಘನೆ ಮಾಡಿ ಸಾರ್ವಜನಿಕರು/ಗ್ರಾಹಕರೊಂದಿಗೆ ವ್ಯಾಪಾರ/ವ್ಯವಹಾರ ನಡೆಸಿರುವ ಅಂಗಡಿಗಳು/ ಸಂಸ್ಥೆಗಳ/ಸಾರ್ವಜನಿಕರ ವಿರುದ್ದ ಭಾರತೀಯ ದಂಡ ಸಂಹಿತೆ (ಐ.ಪಿ.ಸಿ)…

ಕನ್ನಡ ಸಂಸ್ಕೃತಿ.

-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…

ಜಾತಿ ರುದ್ರಭೂಮಿ ಬೇಕೆ? ಸತ್ತಮೇಲಾದರೂ ಒಂದೇ ಎನ್ನುವಂತಿರಲಿ ಬಿಡಿ.,

ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…

ಸಾರ್ವಜನಿಕರು ಪ್ರಾಣಿಗಳ ಮೇಲೆ ಅನುಕಂಪ ಹಾಗೂ ದಯೆ ತೋರಬೇಕು,

ಮೈಸೂರು-೮ ಕೊರೊನಾ ರಾಜ್ಯದ ಜನರನ್ನು ಮನೆಯೊಳಗೆ ಬಂಧಿಯಾಗಿಸಿದೆ. ದಿನೇದಿನೇ ಸೋಂಕು ಹರಡುತ್ತಲೇ ಇದ್ದು, ಸಾರ್ವಜನಿಕರು ಮನೆಬಿಟ್ಟು ಹೊರಬರಲು ಹೆದರುತ್ತಿದ್ದಾರೆ. ವ್ಯಾಪಾರ, ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾಗಿವೆ. ಒಂದೆಡೆ, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ಬೀದಿ ನಾಯಿಗಳ ಸ್ಥಿತಿಯೂ ಅಯೋಮಯವಾಗಿದೆ. ವೀಕೆಂಡ್…

ಆಚಾರ್ಯ ದೇವೋಭವಃ ಗುರುವಿಗೆ ಗುಲಾಮನಾಗುವತನಕ.

ಮಾತೃದೇವೋಭವಃ ಪಿತೃದೇವೋಭವಃ ಗುರುದೇವೋಭವಃ. ಭಾರತದಲ್ಲಿ ಗುರುವಿಗೆ ತಾಯಿತಂದೆ ನಂತರ ಮೊದಲ ಸ್ಥಾನ ನೀಡಲಾಗಿದೆ. ಗುರುರ್‌ಬ್ರಹ್ಮ ಗುರುರ್‌ವಿಷ್ಣು ಗುರುದೇವೋ ಮಹೇಶ್ವರಃ ಗುರುಸಾಕ್ಷಾತ್‌ಪರಬ್ರಹ್ಮ ತಸಶ್ರೀ ಗುರುವೇ ನಮಃ. ತ್ರಿಮೂರ್ತಿಗಳ ನಂತರ ೪ನೆ ಸ್ಥಾನವನ್ನು ನೀಡಿದ್ದೇವೆ. ಪುರಾಣ ಇತಿಹಾಸ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ಮಾನ್ಯತೆ…

ಅರ್ಜಿ ಆಹ್ವಾನ ಅರ್ಜಿದಾರರು ಕಡಕೊಳ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರಬೇಕು,

ಮೈಸೂರು, ಜನವರಿ 0- ಕಡಕೊಳ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ 2021-22ನೇ ಸಾಲಿನ ಕಡಕೊಳ ಪಟ್ಟಣ ಪಂಚಾಯಿತಿಯ ಸ್ವಂತ ಅನುದಾನದ ಶೇ.24.10, ಶೇ.7.25 ಹಾಗೂ ಶೇ.05ರ ಸಮುದಾಯ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಸ್ಠಾನಗೊಳಿಸಲು ಹಾಗೂ ಪ್ರಗತಿ ಸಾಧಿಸುವ ದೃಷ್ಠಿಯಿಂದ ವೈಯಕ್ತಿಕ ಕಾರ್ಯಕ್ರಮಗಳ…