Month: September 2024

ಆಮ್ ಆದ್ಮಿ, ಪಕ್ಷ ಬಲಪಡಿಸಲು ಸದಸ್ಯತ್ವ ಮಾಡಿಸಿ : 50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್

ಮೈಸೂರು: ಆಮ್ ಆದ್ಮಿ ಪಾರ್ಟಿ ಪಾರ್ಟಿಯನ್ನು ದೇಶದಲ್ಲಿ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನವನ್ನು ಪ್ರತಿಯೊಬ್ಬ ಕಾರ್ಯಕರ್ತ ಪಕ್ಷ ನಿಷ್ಠೆಯಿಂದ ಕೆಲಸ ಮಾಡಿ ನಿರೀಕ್ಷೆಗೂ ಮೀರಿ ಯಶಸ್ವಿಗೊಳಿಸಬೇಕು ಎಂದರು.50 ನೇ ವಾರ್ಡ್ ಯುವ ಮುಖಂಡ ಹೇಮಂತ್ ಕುಮಾರ್,ಪಕ್ಷದ ಸದಸ್ಯರಿಗೆ ಮನವಿ…

ಮೈಸೂರಿನಲ್ಲಿ ಮೊದಲ ಮೈಟ್ರಾಕ್ಲಿಪ್ ವಾಲ್ವ್ ರಿಪೇರ್ ಪ್ರಕ್ರಿಯೆ’ ಯಶಸ್ವಿ

ಅವಾಂಟ್ ಬಿಕೆಜಿ ಹಾಸ್ಪಿಟಲ್ಸ್ನಲ್ಲಿ ಪೂರ್ಣಗೊಂಡಿದ್ದು ಬೆಂಗಳೂರನ್ನು ಹೊರತುಪಡಿಸಿ ಕರ್ನಾಟಕದಲ್ಲಿ ಮೊದಲನೆದಾಗಿದೆ ಮೈಸೂರು, ಸೆ ೧೧, – ಮೈಟ್ರಾಲ್ ವಾಲ್ವ್ ರಿಗರ್ಗಿಟೇಶನ್‌ನಿಂದ ಬಳಲುತ್ತಿರುವ ರೋಗಿಗಳಿಗೆ ಕ್ರಾಂತಿಕಾರಿ ಚಿಕಿತ್ಸೆಯಾದ ’ಮೊದಲ ಮೈಟ್ರಾಕ್ಲಿಪ್ ವಾಲ್ವ್ ರಿಪೇರಿ ಕಾರ್ಯವಿಧಾನ’ವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸಲು ಅವಾಂಟ್ ಬಿಕೆಜಿ ಆಸ್ಪತ್ರೆಯು…