Author: mahesh.mys

ವೈಭವದ ನಾಡಹಬ್ಬ ಮೈಸೂರು ದಸರ,

ಪುರಾಣೇತಿಹಾಸ ಶ್ರೀಚಾಮುಂಡೇಶ್ವರಿಯು ಮಹಿಷಾಸುರನನ್ನು ಮರ್ಧಿಸಿದ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಮಹಿಷಊರು/ ಮೈಸೂರು ಪ್ರಪಂಚದ ಪರಂಪರೆ ನಗರಗಳಲ್ಲೊಂದು ಎಂದು ವಿಶ್ವಸಂಸ್ಥೆಯೂ, ದೇಶದ ಸಾಂಸ್ಕೃತಿಕ ನಗರಗಳಲ್ಲೊಂದು ಎಂದು ಭಾರತ ಸರ್ಕಾರವೂ ಘೋಷಿಸಿದೆ! ಅತಿಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಗತ್ತಿನ ಐದನೆ ಮತ್ತು ಭಾರತದ…

ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಿಸಿದರೆ ರಾಷ್ಟ್ರಪ್ರಜ್ಞೆ ಬೆಳಗಲಿದೆ,

ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ ನಂತರ ಮಾತನಾಡಿದರು.ವೀರಸನ್ಯಾಸಿ ವಿವೇಕಾನಂದ ಕಡಲಿನಾಚೆ ದೇಶಗಳಿಗೆ ತೆರಳಿ ಸನಾತನ ಧಾರ್ಮಿಕ ಭಾರತೀಯತೆಯನ್ನು ಪರಿಚಯಿಸಿದರು. ಯುವಜನರ…

ವಂದನೆಗಳು 2021,

ಪ್ರತೀವರ್ಷ ಸುಂದರ ಹಾಗೂ ಕಹಿ ನೆನಪುಗಳೊಂದಿಗೆ ವರ್ಷಗಳನ್ನು ಬೀಳ್ಕೊಟ್ಟು, ಹೊಸವರ್ಷವನ್ನು ಸ್ವಾಗತಿಸುತ್ತಿದ್ದೆವು. ಕಳೆದೆರಡುಬಾರಿಯಿಂದ ಹಳೆಯ ನೆನಪುಗಳು ಎಂದೂ ನೆನಪಿಸಿಕೊಳ್ಳಬಾರದಷ್ಟು ಕೆಟ್ಟದಾಗಿದ್ದವು. ಪ್ರಕೃತಿ ವಿಕೋಪಗಳ ಜೊತೆಗೆ, ಕಾಣದ ಮಹಾಮಾರಿಗೆ ಬಾಳಿಬದುಕುವವರನ್ನು ತಿಂದು ತೇಗಿದೆ. ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದೆ, ಪ್ರಕೃತಿಯಲ್ಲಿನ ಗಾಳಿಸೇವನೆಗೂ ನಿಷೇಧವನ್ನಿರಿಸಿದೆ,…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ತರಬೇತಿ,

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ…

ಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ನೇಮಕಾತಿ,

ಮೈಸೂರು. ಜನವರಿ 10 (ಕರ್ನಾಟಕ ವಾರ್ತೆ):- ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾತರಬೇತಿಕೇಂದ್ರ”ದ ವತಿಯಿಂದಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತುಗುಮಾಸ್ತರಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು…

ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,

ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…

ಕೆ.ಆರ್.ನಗರ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಮೈಸೂರು. ಜನವರಿ 10 :- ಕೆ.ಆರ್.ನಗರ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆ.ಆರ್. ನಗರ…

ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ,

ಮೈಸೂರು. ಜನವರಿ 10 ಪಿರಿಯಾಪಟ್ಟಣ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿರಿಯಾಪಟ್ಟಣ ನಿವಾಸಿಯಾಗಿರುವುದರ ಜೊತೆಗೆ…

ಸಾಹಿತಿ, ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ಕವಿ, ಸಾಹಿತಿ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನ ತೀವ್ರ…

ಹಿರಿಯ ಸಾಹಿತಿ ಹೋರಾಟಗಾರ (ಚಂಪಾ )ಇನ್ನಿಲ್ಲ:

ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…

ಸ್ವಾನಂದಲೋಕದ ಸ್ವಾನಂದೇಶ? ಸಾಮ್ರಾಟ್ ಗಣೇಶ!

ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…

ಮಧ್ಯವರ್ಜನ ಶಿಬಿರದಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಡಾ.ಡಿ. ವೀರೇಂದ್ರ ಹೆಗ್ಗಡೆ,

ಮದ್ದೂರು ತಾಲ್ಲೂಕಿನಲ್ಲಿ ನಡೆದ ಐತಿಹಾಸಿಕ ೧೫೦೦ ನೇ ಮದ್ಯವರ್ಜನ ಶಿಬಿರದಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಯಾವುದೇ ಔಷಧಿ ಇಂಜೆಕ್ಷನ್ ಮದ್ದು ಮಾತ್ರೆಗಳಿಲ್ಲದೆ ಯಾವುದೇ ಅಡ್ಡ ಪರಿಣಾಮಗಳು ಮಾಡದೆ ನೇರವಾಗಿ ಮನ ಮುಟ್ಟುವ ಕೆಲಸ…

ಮೈಸೂರಿನಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನಲೆಯಲ್ಲಿ ಪೋಲಿಸರಿಂದ್ದ ವಾಹನ ತಪಾಸಣೆ,

ಅಲ್ಲದೇ ಕೋವಿಡ್-೧೯/ ಓಮಿಕ್ರಾನ್ ವೈರಸ್ ನಿಯಂತ್ರಣದ ಪ್ರಮುಖ ನಿಯಮಗಳಾದ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಉಲ್ಲಂಘನೆ ಮತ್ತು ವಿಕೇಂಡ್ ಕರ್ಪ್ಯೂ ನಿಯಮಗಳನ್ನು ಉಲ್ಲಂಘನೆ ಮಾಡಿ ಸಾರ್ವಜನಿಕರು/ಗ್ರಾಹಕರೊಂದಿಗೆ ವ್ಯಾಪಾರ/ವ್ಯವಹಾರ ನಡೆಸಿರುವ ಅಂಗಡಿಗಳು/ ಸಂಸ್ಥೆಗಳ/ಸಾರ್ವಜನಿಕರ ವಿರುದ್ದ ಭಾರತೀಯ ದಂಡ ಸಂಹಿತೆ (ಐ.ಪಿ.ಸಿ)…

ಕನ್ನಡ ಸಂಸ್ಕೃತಿ.

-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…

ಜಾತಿ ರುದ್ರಭೂಮಿ ಬೇಕೆ? ಸತ್ತಮೇಲಾದರೂ ಒಂದೇ ಎನ್ನುವಂತಿರಲಿ ಬಿಡಿ.,

ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…