ಶಿರಾ ಟೌನ್ ಜ್ಯೋತಿನಗರದ ಪ್ರಥಮದರ್ಜೆ ಕಾಲೇಜಿನ ಬೂತಿನಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಮತಚಲಾಯಿಸಿದ್ದಾರೆ. ಮತ ಚಲಾವಣೆಗೂ ಮುನ್ನ ಇಲ್ಲಿನ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಜಯಚಂದ್ರ ದಂಪತಿ ವಿಶೇಷ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು.

By admin