ಧರೆಗೆ ದೊಡ್ಡವಳು ಅಮ್ಮ
ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…
ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…
ಪುರಾಣೇತಿಹಾಸ ಶ್ರೀಚಾಮುಂಡೇಶ್ವರಿಯು ಮಹಿಷಾಸುರನನ್ನು ಮರ್ಧಿಸಿದ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಮಹಿಷಊರು/ ಮೈಸೂರು ಪ್ರಪಂಚದ ಪರಂಪರೆ ನಗರಗಳಲ್ಲೊಂದು ಎಂದು ವಿಶ್ವಸಂಸ್ಥೆಯೂ, ದೇಶದ ಸಾಂಸ್ಕೃತಿಕ ನಗರಗಳಲ್ಲೊಂದು ಎಂದು ಭಾರತ ಸರ್ಕಾರವೂ ಘೋಷಿಸಿದೆ! ಅತಿಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಗತ್ತಿನ ಐದನೆ ಮತ್ತು ಭಾರತದ…
ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…
ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…
ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…
ಶ್ರಾವಣಮಾಸದ ಹುಣ್ಣಿಮೆನಂತರ ೮ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…
ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…
ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…
ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…
೨೦೧೫ರಿಂದ ಈತಹಲ್ವರೆಗೆ ಸ್ವಚ್ಚಭಾರತ್ಅಭಿಯಾನ, ಸ್ಮಾರ್ಟ್ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…
ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…
ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…
‘ಆಡುಮುಟ್ಟದಸೊಪ್ಪಿಲ್ಲ, ಕುವೆಂಪುಬರೆಯದಸಾಹಿತ್ಯವಿಲ್ಲ’ ಕತೆ, ಕವನ, ನಾಟಕ, ವಿಮರ್ಶೆ, ಮಹಾಕಾವ್ಯ, ಖಂಡಕಾವ್ಯ, ಕಾದಂಬರಿ, ಕಾವ್ಯಮೀಮಾಂಸೆ,ಪ್ರಬಂಧ,ಅಂಕಣ,ಭಾಷಣ,ಲೇಖನ,ಶಿಶುಸಾಹಿತ್ಯ,ಅನುವಾದ,ವಿಮರ್ಶೆ,ಆತ್ಮಕಥೆ,ಸಿನಿಚಿತ್ರಕಥೆ-ಸಂಭಾಷಣೆ-ಹಾಡು, ರಗಳೆ, ಜೀವನಚರಿತ್ರೆ, ಭಾವಗೀತೆ, ಪದಕೋಶ, ಪತ್ರಿಕೋದ್ಯಮ, ರಾಜಕಾರಣ, ಆರ್ಥಿಕಜ್ಞಾನ, ಇಂಗ್ಲಿಷ್ಸಾಹಿತ್ಯ ಮುಂತಾದ ಪ್ರಾಕಾರಗಳಲ್ಲಿ ಒಟ್ಟು ೭೫ ಕೃತಿ ಸೃಜಿಸಿ ಯಶಸ್ವಿಯಾದ ಪ್ರಪಂಚದ ಏಕಮೇವಾದ್ವಿತೀಯ! ವರಕವಿ ಕುಪ್ಪಳಿ ವೆಂಕಟಪ್ಪ…
ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…
ಲೇಖನ ಅಭಿವ್ಯಕ್ತಿ :-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕೆ.ಎಸ್ ನರಸಿಂಹಸ್ವಾಮಿಯವರು ಪ್ರೇಮಕವಿ ಎನ್ನುವ ಭಾವದಲ್ಲಿ ಈ ವರ್ತಮಾನದ ಮುಖ್ಯ ಅಗತ್ಯತೆ ಒಂದನ್ನು ಗುರುತಿಸಿಕೊಳ್ಳಬಹುದು ಅಥವಾ ಕಳೆದುಹೋಗುತ್ತಿರುವ ಭಾವವೊಂದನ್ನು ತೋರ್ಪಡಿಸುತ್ತದೆ.ಮನುಷ್ಯನು ಈ ಪರಿಯ ಹಂತಕ್ಕೆ ಹೋಗಿದ್ದು ಅವನ ಆರಂಭವನ್ನು ಪುನಃ ಸೂಚಿಸುತ್ತಿದೆ.ಅಂದರೆ ಆರಂಭದಲ್ಲಿ ಮಾನವ ಮೃಗಜೀವಿ…