ವೆಂಕಟಯ್ಯಛತ್ರ ಗ್ರಾಮದಲ್ಲಿ ಅಂಕದ ಕಲ್ಲು ಪ್ರತಿಷ್ಠಾಪನೆ
ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದಲ್ಲಿ ಉಪ್ಪಾರ ಸಮುದಾಯದಿಂದ ಅಂಕದ ಕಲ್ಲು ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾ ತಾಲೂಕಿನ ಬ್ರಹ್ಮವಿದ್ಯಾನಗರದಲ್ಲಿರುವ ಭಗೀರಥದ ಮಠ ಚಿನ್ಮೂಲಾದ್ರಿ ಶಿಲಾಪುರಿ ಉಪ್ಪಾರ ಸಂಸ್ಥಾನದ ಪೂಜ್ಯ ಗುರುಗಳಾದ ಶ್ರೀ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂಕ…
