ಆ.22 ರಂದು ಸ್ವಾತಂತ್ರ್ಯ ಅಮೃತಮಹೋತ್ಸವ ಕಾಲ್ನಡಿಗೆ ಪಾದಯಾತ್ರೆಗೆ ಚಾಲನೆ
ಚಾಮರಾಜನಗರ: ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಣೆ ಸಂಬಂಧ ಆ.೨೨ ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಕಾಲ್ನಡಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.ನಗರದ ಜಿಲ್ಲಾಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಣೆ ಕಾಲ್ನಡಿಗೆ ಪಾದಯಾತ್ರೆ ಕಾರ್ಯಕ್ರಮ ಸಂಬಂಧ…
