Category: ಚಾಮರಾಜನಗರ

ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಪರ ಪ್ರಚಾರ

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ರಘುಕೌಟಿಲ್ಯ ಪರ ತಾಲೂಕಿನ ಹೆಗ್ಗೊಠಾರ, ಕಿಲಗೆರೆ, ಕೊತ್ತಲವಾಡಿ, ಪಣ್ಯದಹುಂಡಿ, ಅರಕಲವಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಪರಿಹಾರಸಮಿತಿ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಪಕ್ಷದ ಮುಖಂಡರೊಂದಿಗೆ ಗ್ರಾಮಪಂಚಾಯಿತಿ ಸದಸ್ಯರ ಮತಯಾಚನೆ ಮಾಡಿದರು.…

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…