Category: ಅಧ್ಯಾತ್ಮ

ಮೈಸೂರು ಜಯನಗರದಲ್ಲಿ ಶ್ರದ್ಧಾಭಕ್ತಿ, ಸಂಭ್ರಮದಿಂದ ರಾಮನವಮಿ ಆಚರಣೆ

ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಮನವಮಿ ಆಚರಣೆಯಾಗಿರಲಿಲ್ಲ. ಸಾರ್ವಜನಿಕವಾಗಿ ಪ್ರಸಾದ ವಿತರಣೆಯಾಗಿರಲಿಲ್ಲ. ಈ ಬಾರಿ ಕೋವಿಡ್ ನಿವಾರಣೆಯಾಗಿರುವುದರಿಂದ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಜನ ರಾಮನವಮಿಯನ್ನು ಆಚರಿಸಿದರು. ಸಾಂಸ್ಕ್ರತಿಕ ನಗರ ಮೈಸೂರಿನ ವಿವಿಧ ದೇವಾಲಯಗಳಲ್ಲಿ ರಾಮನವಮಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಜಯನಗರದ ಶ್ರೀರಾಮ ಮಂದಿರ…

ಮಹಾಶಿವರಾತ್ರಿ ಮಹಿಮೆ

‘ನಮಃಶಿವಾಯ’ಪಂಚಾಕ್ಷರಿ ಮಂತ್ರದಲ್ಲಿ ಆರೋಗ್ಯ ಸೌಖ್ಯ ಶಾಂತಿ ನೆಮ್ಮದಿ ಜತೆಗೆ ಆಧ್ಯಾತ್ಮಿಕ ಮೋಡಿ ಇದೆ ಎಂಬುದು ಲೋಕಮಾನ್ಯ! ಪ್ರತಿವರ್ಷವೂ ಛಳಿಯಂತ್ಯ ಬೇಸಿಗೆಯಾರಂಭ ಕಾಲಗಳ ನಡುವಣ ಮಾಘಮಾಸದ ಬಹುಳ ಚತುರಮಾವಾಸ್ಯೆ ಹಿಂದಿನದಿನ ಪ್ರಾರಂಭವಾಗಿ 24ತಾಸಿನವರೆಗೆ ದ್ರವಫಲಾಹಾರ ಪೂಜೆಪುನಸ್ಕಾರ ಹರಿಕಥೆಶಿವಕಥೆ ಹವನಹೋಮ ಉಪವಾಸಜಾಗರಣೆ ಮುಂತಾದ ಕೈಕಂಕರ್ಯಗಳನ್ನು…

ಧರೆಗೆ ದೊಡ್ಡವಳು ಅಮ್ಮ

ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…

ಕೃಷ್ಣಹರೇ..ಕೃಷ್ಣಹರೇ…ಜೈಜೈಜೈಜೈ ಕೃಷ್ಣಹರೇ..

ಶ್ರಾವಣಮಾಸದ ಹುಣ್ಣಿಮೆನಂತರ ೮ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಸಂಕ್ರಾಂತಿ ಸಂಭ್ರಮಕೆ ಒಂದಿಷ್ಟು ಮಾಹಿತಿ.

ಪರ್ವಗಳ ದೇಶವೆಂದರೆ ನಮ್ಮ ಭಾರತ. ಅನೇಕ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಆಚರಿಸಿಕೊಂಡು ಬಂದ ನಮ್ಮ ದೇಶದ ಪರ್ವಗಳಿಗೆ ತನ್ನದೇ ಆದ ವಿಶೇಷವಿದೆ. ಹಾಗೇ ಭಾರತೀಯರ ಪರ್ವಗಳಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಪ್ರಾರಂಭವಾಗುವ ಮಕರ ಸಂಕ್ರಾಂತಿಯೂ ಒಂದು. ಇದು ಎಳ್ಳಿನ ದಾನಕ್ಕೆ ಹೆಸರಾದ ಒಂದು…

ಜ[ಯು]ಗದಕವಿ ಕುವೆಂಪು ನೆನೆದು

‘ಆಡುಮುಟ್ಟದಸೊಪ್ಪಿಲ್ಲ, ಕುವೆಂಪುಬರೆಯದಸಾಹಿತ್ಯವಿಲ್ಲ’ ಕತೆ, ಕವನ, ನಾಟಕ, ವಿಮರ್ಶೆ, ಮಹಾಕಾವ್ಯ, ಖಂಡಕಾವ್ಯ, ಕಾದಂಬರಿ, ಕಾವ್ಯಮೀಮಾಂಸೆ,ಪ್ರಬಂಧ,ಅಂಕಣ,ಭಾಷಣ,ಲೇಖನ,ಶಿಶುಸಾಹಿತ್ಯ,ಅನುವಾದ,ವಿಮರ್ಶೆ,ಆತ್ಮಕಥೆ,ಸಿನಿಚಿತ್ರಕಥೆ-ಸಂಭಾಷಣೆ-ಹಾಡು, ರಗಳೆ, ಜೀವನಚರಿತ್ರೆ, ಭಾವಗೀತೆ, ಪದಕೋಶ, ಪತ್ರಿಕೋದ್ಯಮ, ರಾಜಕಾರಣ, ಆರ್ಥಿಕಜ್ಞಾನ, ಇಂಗ್ಲಿಷ್‌ಸಾಹಿತ್ಯ ಮುಂತಾದ ಪ್ರಾಕಾರಗಳಲ್ಲಿ ಒಟ್ಟು ೭೫ ಕೃತಿ ಸೃಜಿಸಿ ಯಶಸ್ವಿಯಾದ ಪ್ರಪಂಚದ ಏಕಮೇವಾದ್ವಿತೀಯ! ವರಕವಿ ಕುಪ್ಪಳಿ ವೆಂಕಟಪ್ಪ…

ಮುಖವಾಡ ಎಲ್ಲೆಡೆಯೂ ಕಳಚಿ ಬೀಳಲಿ;ನಾಟಕ ರೂಪದ ಬದುಕಲ್ಲಿ ತನು ಮನಗಳು ಸುಳ್ಳು ಹಾದಿ ಹಿಡಿದಿದೆ.”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…

ವಿಕಾಸದ ಹೆಜ್ಜೆಯನ್ನಿಡಿ ಅದು ಪ್ರೇಮ ವಿಕಾಸವಾಗಿರಲಿ”

ಲೇಖನ ಅಭಿವ್ಯಕ್ತಿ :-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕೆ.ಎಸ್ ನರಸಿಂಹಸ್ವಾಮಿ‌ಯವರು ಪ್ರೇಮಕವಿ‌ ಎನ್ನುವ ಭಾವದಲ್ಲಿ ಈ ವರ್ತಮಾನದ ಮುಖ್ಯ ಅಗತ್ಯತೆ ಒಂದನ್ನು ಗುರುತಿಸಿಕೊಳ್ಳಬಹುದು ಅಥವಾ ಕಳೆದುಹೋಗುತ್ತಿರುವ ಭಾವವೊಂದನ್ನು ತೋರ್ಪಡಿಸುತ್ತದೆ.ಮನುಷ್ಯನು ಈ ಪರಿಯ ಹಂತಕ್ಕೆ ಹೋಗಿದ್ದು ಅವನ ಆರಂಭವನ್ನು ಪುನಃ ಸೂಚಿಸುತ್ತಿದೆ.ಅಂದರೆ ಆರಂಭದಲ್ಲಿ ಮಾನವ ಮೃಗಜೀವಿ…

ಅಪ್ಪನಾಗುವುದೆಂದರೆ ಆಕಾಶವನ್ನು ಮುಟ್ಟಿದಂತೆ;ಅನುಭಾವಿಯಾಗಿ ಕಂಡು ಮಕ್ಕಳಿಂದ ಕಲಿತು ಬದುಕಿನ ಸಿನಿಮಾದಲ್ಲಿ  ಯಶಸ್ವಿ ಪ್ರದರ್ಶನ ಕಾಣುವ ಯಶೋಗಾಥೆ”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ವೀರ್ಯದ ಸೃಷ್ಟಿಗೆ ಮತ್ತು ಅದರ ದೈಹಿಕ ರೂಪಕ್ಕೆ ಕಾರಣನಾದವನು ಅಪ್ಪನೆನಿಸಲಾರ.ಆತನು ಪಿಂಡ ಕತೃಕಾರಕನಾಗಿ ನಾಮಮಾತ್ರ ಗುರುತನ್ನು ಪಡೆಯುತ್ತಾನಷ್ಟೇ.ಈವರೆಗಿನ ಆತನ ವ್ಯಕ್ತಿತ್ವಗಳೆಲ್ಲವೂ ಬದಲಾಗುವ ಹಂತಕ್ಕೆ ತಲುಪಿ ಅಪ್ಪ ಎನ್ನುವ ಪದವಿಯನ್ನು ಪೂರ್ಣಗೊಳಿಸುವುದಕ್ಕಾಗಿ ಕಲಿಯುವ ನಿರಂತರ ಬದುಕಿನ ಅಧ್ಯಾಯಗಳೇ ಆಗಿದೆ‌.ಮಕ್ಕಳೇ…

ದುಡುಕಿನ ತೀರ್ಮಾನಗಳಿಗೆ ಮುಗಿಬಿದ್ದು ನೋಯದಿರಿ.ನೊಂದರೂ ತಾಳ್ಮೆಯಿಂದಿರಿ ಎಲ್ಲವೂ ಒಳ್ಳೆಯದಾಗುತ್ತೆ,

ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಸ್ನೇಹಿತರೆ ,ನಾವೆಲ್ಲರು ಸಮಾಜದಲ್ಲಿ ಒಂದು ಅಸ್ತಿತ್ವಕ್ಕೆ ಬರುವಂತಹ ಕಾಲವೆಂದರೆ ಈ ಹದಿನಾರರ ವಯಸ್ಸಿನ ನಂತರ. ಯಾವುದೇ ಕ್ಷೇತ್ರದ ಆಯ್ಕೆಯಲ್ಲಿ ,ಇನ್ಯಾವುದೋ ನಮ್ಮ ಅಭಿರುಚಿಗಳನ್ನು ಪಡೆದುಕೊಳ್ಳುವಲ್ಲಿ ನಮ್ಮ ತೀರ್ಮಾನಗಳು ಗೊಂದಲಮಯಕ್ಕೆ ಸಿಲುಕುವುದು ಸಹಜ.ಹಾಗೂ ಇದಕ್ಕೆ ಪೂರ್ವಪೀಡಿತವಾಗಿ ಕುಟುಂಬ, ಸ್ನೇಹಿತರು,ಸಮುದಾಯ ಪ್ರಭಾವ…

ಇಂದಿನ ರಾಶಿ ಭವಿಷ್ಯ

ಮೇಷಈ ರಾಶಿಯವರಿಗೆ ಸ್ನೇಹಿತರು ಹಿತೈಷಿಗಳ ಭೇಟಿಯಿಂದಾಗಿ ಸಂತಸ. ಸ್ನೇಹಿತರಿಂದ ಉತ್ತಮ ಸಹಕಾರ. ಹಿರಿಯರಿಂದ ಉತ್ತಮ ಸಲಹೆ ಆಶೀರ್ವಾದ ದೊರೆಯುವುದು. ಇದರೊಂದಿಗೆ ಗೆಳೆಯರ ಹಣಕಾಸಿನ ಸುಧಾರಣೆಗಾಗಿ ನೂತನ ಯೋಜನೆಯನ್ನು ರೂಪಿಸುವ ಸಾಧ್ಯತೆಯಿದೆ. ವೃಷಭಈ ರಾಶಿಯವರಿಗೆ ಸ್ನೇಹ ಮತ್ತು ಸಂಬಂಧಗಳು ಮತ್ತಷ್ಟು ಗಟ್ಟಿಗೊಳ್ಳಲಿದೆ. ಸಂತಸದ…

ಇಂದಿನ ರಾಶಿ ಭವಿಷ್ಯ

ಮೇಷಈ ರಾಶಿಯ ಛಾಯಾಗ್ರಾಹಕರು, ವಿಡಿಯೊ ಗ್ರಾಹಕರುಗಳಿಗೆ ಹೆಚ್ಚಿನ ಅವಕಾಶಗಳು ಮೂಡಿಬರಲಿದೆ. ಪುಣ್ಯಕ್ಷೇತ್ರ, ಮನೆದೇವರ ದರ್ಶನ ಭಾಗ್ಯ ದೊರೆಯಲಿದೆ. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶವು ಒದಗಿ ಬರುತ್ತದೆ. ವೃಷಭಈ ರಾಶಿಯವರು ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗಲಿದ್ದೀರಿ. ಉದ್ಯೋಗದಾತರ…

ಇಂದಿನ ರಾಶಿ ಭವಿಷ್ಯ

ಮೇಷ: ನೀವು ಮಾಡುವ ಕೆಲಸಗಳು, ವ್ಯಾಪಾರ, ವಹಿವಾಟುಗಳಲ್ಲಿ ಉತ್ತಮ ಪ್ರಗತಿ. ಮಕ್ಕಳ ಕಡೆಯಿಂದ ಉತ್ತಮ ಸಹಾಯ ಸಹಕಾರಗಳು ದೊರೆಯಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನೆರವೇರುವುದು. ಮನೆ ಖರೀದಿ ಸಾಧ್ಯತೆಯಿದೆ. ವೃಷಭಕಾನೂನು ಸಂಬಂಧಿಸಿದ ವ್ಯವಹಾರಗಳಲ್ಲಿ ಜಯದ ಹಾದಿ. ಆಹಾರದ ವ್ಯತ್ಯಯದಿಂದಾಗಿ ಅನಾರೋಗ್ಯದ ಸಮಸ್ಯೆ…

12 ರಾಶಿಗಳ ಇಂದಿನ ಭವಿಷ್ಯ

ಮೇಷಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು…