Category: ಇತರ ಸುದ್ದಿ

“ಕನ್ನಡ, ಸಂಸ್ಕೃತ, ಆಂಗ್ಲ ಸಾಹಿತ್ಯಗಳ ಭಿನ್ನಮುಖಗಳ ಭಿನ್ನ ಅಭಿವ್ಯಕ್ತಿಯ ವಿಶ್ವಮಾನ್ಯ ಸಾಧಕಿ ಡಾ.ಕೆ ಲೀಲಾಪ್ರಕಾಶ್”

ಕಾಲತ್ರಯದ ಮಹಿಮೆಯನ್ನು ಬಲ್ಲವರಾರು, ಅಂದು ಮನೆಯೊಳಗೆಯೇ ತಲೆ ಎತ್ತಿ ಮಾತನಾಡದ ಮಹಿಳೆ ಇಂದು ಜಗತ್ತೇ ತಲೆ ಎತ್ತಿ ತನ್ನನ್ನು ನೋಡುವಂತೆ ತನ್ನ ಮಹಿಳಾ ಶಕ್ತಿಯನ್ನು ಹೊಗಳುವಂತೆ ಬೆಳೆದು ನಿಂತಿದ್ದಾಳೆ. ಕಾಲಘಟ್ಟಕ್ಕಾದ ಅಸಾಧಾರಣ ಮಹಿಳೆಯರನ್ನು ಸರತಿಸಾಲಿನಂತೆ ಭೂತ, ವರ್ತಮಾನವನ್ನು ಅವಲೋಕಿಸಿದಾಗ ವೇದದ ಮೈತ್ರೇಯಿ,ಗಾರ್ಗಿ,ವಚನ…

ಕೃಷ್ಣಹರೇ..ಕೃಷ್ಣಹರೇ…ಜೈಜೈಜೈಜೈ ಕೃಷ್ಣಹರೇ..

ಶ್ರಾವಣಮಾಸದ ಹುಣ್ಣಿಮೆನಂತರ ೮ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

ಸಂಸದ‌ ಡಿ.ಕೆ.‌ ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ವರ್ತನೆ ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ:ಪ್ರಮೀಳಾ ಭರತ್

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ‌ ಡಿ.ಕೆ.‌ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಮನದಾಳದ ಮಿಡಿತ ಸಮಯವೆಂಬ ಸ್ವಾತಿ ಮುತ್ತು,

ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ, ಅಭಿಯಾನ

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿ ವತಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ ಯೊಂದಿಗೆ ಸಾಮೂಹಿಕವಾಗಿ ರಾಷ್ಟ್ರ ಜಾಗೃತಿ ಅಭಿಯಾನ ಎಂಬ ಶೀರ್ಷಿಕೆಯಡಿ ವಿಶ್ವಾದ್ಯಂತ ಇರುವ ಭಾರತೀಯರಿಗೆ ಸಂವಿಧಾನ ಸಂಸ್ಕೃತಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಸಾಮೂಹಿಕವಾಗಿ ದೇಶಭಕ್ತಿ ಗೀತ ಗಾಯನದ…

ತಿ. ನರಸೀಪುರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ,

ಮೈಸೂರು. ಜನವರಿ 1 (- ತಿ.ನರಸೀಪುರ ಪುರಸಭಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ ಅಂತ್ಯೋದಯ ಯೋಜನೆ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗುತ್ತಿಗೆ ಆಧಾರದ ಮೇಲೆ ಮತ್ತು ಗೌರವಧನ…

ಮಾಧ್ಯಮದ ಎರಡುಧ್ರುವಗಳು:ಮುದ್ರಣಮಾಧ್ಯಮ-ವಿದ್ಯುನ್ಮಾನಮಾಧ್ಯಮ[ಭಾಗ-೧]

ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್‌ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…

ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿದ್ದಾರೆ.

ಹೊಸ ವರ್ಷ ಮೋಜು ಮಸ್ತಿ ಮಾಡದೆ ರಸ್ತೆ ಬದಿ ನಿರಾಶ್ರಿತರಿಗೆ ಹೂದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ ಯುವಕರ ತಂಡ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ನಿರಂತರವಾಗಿ 15ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ವಿಶ್ವದ ನಂ.೧ ನಮೋ : ಭಾರತದ ಅಪ್ರತಿಮ ಸಾಧಕ!

೨೦೧೫ರಿಂದ ಈತಹಲ್‌ವರೆಗೆ ಸ್ವಚ್ಚಭಾರತ್‌ಅಭಿಯಾನ, ಸ್ಮಾರ್ಟ್‌ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್‌ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…

ಸಂಕ್ರಾಂತಿ ಸಂಭ್ರಮಕೆ ಒಂದಿಷ್ಟು ಮಾಹಿತಿ.

ಪರ್ವಗಳ ದೇಶವೆಂದರೆ ನಮ್ಮ ಭಾರತ. ಅನೇಕ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಆಚರಿಸಿಕೊಂಡು ಬಂದ ನಮ್ಮ ದೇಶದ ಪರ್ವಗಳಿಗೆ ತನ್ನದೇ ಆದ ವಿಶೇಷವಿದೆ. ಹಾಗೇ ಭಾರತೀಯರ ಪರ್ವಗಳಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಪ್ರಾರಂಭವಾಗುವ ಮಕರ ಸಂಕ್ರಾಂತಿಯೂ ಒಂದು. ಇದು ಎಳ್ಳಿನ ದಾನಕ್ಕೆ ಹೆಸರಾದ ಒಂದು…

ಕಬಡ್ಡಿ ಕ್ರೀಡಾಪಟುಗಳಿಗೆ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ (ನೀ) ಕ್ಯಾಪ್ ವಿತರಣೆ.

ಮೈಸೂರು :ಡಿ.(೩೦) ಕಬಡ್ಡಿ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಸಾಮಾಜಿಕ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತೆ ಆಗಬೇಕು ಎಂದು ವಿಶ್ವೇಶ್ವರ ಆರಾದ್ಯ ಅವರು ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ…

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…