Category: ಇತರ ಸುದ್ದಿ

2022 ಹ್ಯಾಪಿ ನ್ಯುಇಯರ್!ಯಾರಿಗೆ? ಏಕೆ? ಹೇಗೆ?

ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್‌ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್‌ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…

ಜ[ಯು]ಗದಕವಿ ಕುವೆಂಪು ನೆನೆದು

‘ಆಡುಮುಟ್ಟದಸೊಪ್ಪಿಲ್ಲ, ಕುವೆಂಪುಬರೆಯದಸಾಹಿತ್ಯವಿಲ್ಲ’ ಕತೆ, ಕವನ, ನಾಟಕ, ವಿಮರ್ಶೆ, ಮಹಾಕಾವ್ಯ, ಖಂಡಕಾವ್ಯ, ಕಾದಂಬರಿ, ಕಾವ್ಯಮೀಮಾಂಸೆ,ಪ್ರಬಂಧ,ಅಂಕಣ,ಭಾಷಣ,ಲೇಖನ,ಶಿಶುಸಾಹಿತ್ಯ,ಅನುವಾದ,ವಿಮರ್ಶೆ,ಆತ್ಮಕಥೆ,ಸಿನಿಚಿತ್ರಕಥೆ-ಸಂಭಾಷಣೆ-ಹಾಡು, ರಗಳೆ, ಜೀವನಚರಿತ್ರೆ, ಭಾವಗೀತೆ, ಪದಕೋಶ, ಪತ್ರಿಕೋದ್ಯಮ, ರಾಜಕಾರಣ, ಆರ್ಥಿಕಜ್ಞಾನ, ಇಂಗ್ಲಿಷ್‌ಸಾಹಿತ್ಯ ಮುಂತಾದ ಪ್ರಾಕಾರಗಳಲ್ಲಿ ಒಟ್ಟು ೭೫ ಕೃತಿ ಸೃಜಿಸಿ ಯಶಸ್ವಿಯಾದ ಪ್ರಪಂಚದ ಏಕಮೇವಾದ್ವಿತೀಯ! ವರಕವಿ ಕುಪ್ಪಳಿ ವೆಂಕಟಪ್ಪ…

ಮುಖವಾಡ ಎಲ್ಲೆಡೆಯೂ ಕಳಚಿ ಬೀಳಲಿ;ನಾಟಕ ರೂಪದ ಬದುಕಲ್ಲಿ ತನು ಮನಗಳು ಸುಳ್ಳು ಹಾದಿ ಹಿಡಿದಿದೆ.”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…

ಮೈಸೂರಿನಲ್ಲಿ ಹೆಚ್ಚಿದ ಮಂಡಲ ಹಾವುಗಳ ಸಂಖ್ಯೆ: ಎಚ್ಚರಿಕೆಯಿಂದ ಸಾರ್ವಜನಿಕರಿಗೆ ಮನವಿ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನ ನಿಬಿಡ ಸ್ಥಳದಲ್ಲಿ ಮಂಡಲದ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೌದು ಮೈಸೂರಿನಲ್ಲಿ ಮಂಡಲದ ಹಾವುಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದು ದಿನಕ್ಕೆ ೪ ರಿಂದ ೬ ಮಂಡಲದ ಹಾವುಗಳು ಪತ್ತೆಯಾಗಿವೆ. ಮೈಸೂರಿನ ವಿವಿಧ ಬಡಾವಣೆಗಳಲ್ಲಿ…

  ಪುನರ್ವಸತಿ ಕಾರ್ಯಕರ್ತರ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ,

ಮೈಸೂರು, ಡಿಸೆಂಬರ್ 28:- ಹೆಚ್.ಡಿ.ಕೋಟೆ ಪುರಸಭಾ ವ್ಯಾಪ್ತಿಯಲ್ಲಿ ಅಂಗವಿಕಲ ಹಾಗೂ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಪುನರ್ವಸತಿ ಯೋಜನೆಯಡಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಅರ್ಜಿದಾರರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತೀರ…

ಮುಂದಿನ ದಿನಗಳಲ್ಲಿ ಕೋವಿಡ್ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ,

ಿಮೈಸೂರು, ಡಿಸೆಂಬರ್ 26. :- ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಹೇಳಿದರು.ಭಾನುವಾರ ಜೆ.ಎಸ್.ಎಸ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ 13 ಕೆ.ಎಲ್. ಸಾಮಾರ್ಥ್ಯದ ಆಕ್ಸಿಜನ್ ಟ್ಯಾಂಕ್ ಅನ್ನು…

ಮಿಷನ್ ಮೋದಿ ಅಗೈನ್ ಪಿ ಎಂ..ಸಂಘಟನೆಯ..ಜಿಲ್ಲಾ ಘಟಕದ ಉದ್ಘಾಟನೆ,

ಮೈಸೂರು ನಗರದ ಇನ್ಸ್ ಟಿಟ್ಯೂಟ್ ಆಫ್ ಇಂಜಿನೀಯರಿಂಗ್ ಸಭಾಂಗಣದಲ್ಲಿ ..ಡೆಮಾಕ್ರಸಿ ಡೆವಲೆಪ್ ಮೆಂಟ್ ಟ್ರಸ್ಟ್ ಸಹಯೋಗದಲ್ಲಿ..ಮಿಷನ್ ಮೋದಿ ಅಗೈನ್ ಪಿ ಎಂ..ಸಂಘಟನೆಯ..ಜಿಲ್ಲಾ ಘಟಕದ ಉದ್ಘಾಟನೆ ನೆರವೇರಿಸಲಾಯಿತು..ಕಾರ್ಯಕ್ರಮದಲ್ಲಿ ಸಂಘಟನೆಯ..ದ್ಯೇಯೋದ್ದೇಶಗಳು..ಪ್ರಧಾನಿ ನರೇಂದ್ರ ಮೋದಿಯವರ..ಭ್ರಷ್ಟಾಚಾರ ರಹಿತ..ಪಾರದರ್ಶಕ ..ಜನಪರ ಯೋಜನೆಗಳನ್ನು ಜನತೆಗೆ ತಲಪಿದುವ ಸಂಕಲ್ಪ ಕೈಗೊಳ್ಳಲಾಯಿತು. ರಾಷ್ಟ್ರೀಯ…

ವಿಕಾಸದ ಹೆಜ್ಜೆಯನ್ನಿಡಿ ಅದು ಪ್ರೇಮ ವಿಕಾಸವಾಗಿರಲಿ”

ಲೇಖನ ಅಭಿವ್ಯಕ್ತಿ :-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕೆ.ಎಸ್ ನರಸಿಂಹಸ್ವಾಮಿ‌ಯವರು ಪ್ರೇಮಕವಿ‌ ಎನ್ನುವ ಭಾವದಲ್ಲಿ ಈ ವರ್ತಮಾನದ ಮುಖ್ಯ ಅಗತ್ಯತೆ ಒಂದನ್ನು ಗುರುತಿಸಿಕೊಳ್ಳಬಹುದು ಅಥವಾ ಕಳೆದುಹೋಗುತ್ತಿರುವ ಭಾವವೊಂದನ್ನು ತೋರ್ಪಡಿಸುತ್ತದೆ.ಮನುಷ್ಯನು ಈ ಪರಿಯ ಹಂತಕ್ಕೆ ಹೋಗಿದ್ದು ಅವನ ಆರಂಭವನ್ನು ಪುನಃ ಸೂಚಿಸುತ್ತಿದೆ.ಅಂದರೆ ಆರಂಭದಲ್ಲಿ ಮಾನವ ಮೃಗಜೀವಿ…

ಶಿಕ್ಷಣ ಮತ್ತು ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಸಂಬಂಧಗಳು, ಆರೋಗ್ಯ ಮತ್ತು ಜೀವನಶೈಲಿಯುವ ಸ್ಪಂದನ ಅರಿವು ಕಾರ್ಯಕ್ರಮ,

. ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಹಾಗೂ ಜನ ಆರೋಗ್ಯ ಕೇಂದ್ರ ಎಪಿಡಿಮಿಯಾಲಜಿ ವಿಭಾಗ ನಿಮಾನ್ಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ದಿನಾಂಕ 23.12. 2021 ರಂದು ಜೆಎಸ್ಎಸ್ ಮಹಿಳಾ ಪಾಲಿಟೆಕ್ನಿಕ್…

ಬೆಳವಾಡಿಯ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆ.

ಬೆಳವಾಡಿಯ ಶಿವಮೂರ್ತಿ ಪುತ್ರ ಪ್ರದೀಪ್ ಆತ್ಮಹತ್ಯೆ.ಬೆಳವಾಡ ಶಿವಮೂರ್ತಿ ಪತ್ರ ಪ್ರದೀಪ್.32 ಕಳೆದ ರಾತ್ರಿ ಮರಾಟಿ ಕ್ಯಾತನಹಳ್ಳಿ ಅಪಾರ್ಟಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರದೀಪ್ ತಂದೆ ಶಿವ…

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಪ್ರಶಸ್ತ ವಾತಾವರಣವಿದೆ. ಇದರ ಸಾಧಕ ಭಾಧಕಗಳ ಕುರಿತಾಗಿ ಒಂದು ಪ್ರಜ್ಞೆ

“ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕನ್ನಡ ನೆಲ, ಜಲ, ಜನರು ಎಲ್ಲವೂ ಸಂಪನ್ಮೂಲತ್ವಕ್ಕೆ ಒಳಪಟ್ಟಿದೆ. ಇಲ್ಲಿಯ ಸಂಪತ್ತಿನ ಸೊಬಗನ್ನು ನಂಬಿ ಶ್ರಮಿಸಿದವರು ಎಂದಿಗೂ ಪಾತಾಳ ಕಂಡಿಲ್ಲ,ಶಿಖರದೆತ್ತರಕ್ಕೆ ಹಾರಿದ್ದಾರೆ. ಇತ್ತೀಚಿಗೆ ಉದ್ಯಮ ಜಗತ್ತಿನಲ್ಲಿ ಅತಿಯಾದ ಬೆಳವಣಿಗೆ ಜನರ ಜೀವನಶೈಲಿಯನ್ನು ಬದಲಿಸಿದೆ. ರಾಜಪ್ರಭುತ್ವಗಳು ಪ್ರಜಾಪ್ರಭುತ್ವಗಳಾಗಿ ಪ್ರಜಾಪ್ರಭುತ್ವದಲ್ಲಿ…

ರಾಷ್ಟ್ರೀಯ ಗ್ರಾಹಕರ ದಿನಾಚರಣೆ -2021 ಕಾರ್ಯಕ್ರಮ

ಮೈಸೂರು, ಡಿಸೆಂಬರ್ 22:- ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ…

ಶ್ರೀ.ಸಾಮಾನ್ಯನೇ ಕನ್ನಡ ತಾಯಿಯ ಮಾನ್ಯನು,

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್) ಕನ್ನಡಿಗರ ಸ್ವಾಭಿಮಾನಕ್ಕೆ ಆಗಾಗ ಕಿಚ್ಚು ಹಚ್ಚಿಸುವ ಕೆಟ್ಟಚಾಳಿ ಅನ್ಯಭಾಷಿಗರ ಹವ್ಯಾಸವಾಗಿದೆ. ಕನ್ನಡಿಗರ ಒಳ್ಳೆಯ ಗುಣಗಳನ್ನು ಸಹಿಸಲಾಗದವರ ಮನಸ್ಥಿತಿಯೇ ಹೀಗೆನ್ನಬಹುದು. ಕನ್ನಡ ನೆಲ, ಜಲ, ಭಾಷೆಗೆ ಇಂದು ಮಾತ್ರ ಅವಮಾನವಾಗುತ್ತಿಲ್ಲ ಬಹಳ ಹಿಂದಿನಿಂದಲೂ ಈ ರೀತಿಯ ಅವಮಾನ…

ಅಪ್ಪನಾಗುವುದೆಂದರೆ ಆಕಾಶವನ್ನು ಮುಟ್ಟಿದಂತೆ;ಅನುಭಾವಿಯಾಗಿ ಕಂಡು ಮಕ್ಕಳಿಂದ ಕಲಿತು ಬದುಕಿನ ಸಿನಿಮಾದಲ್ಲಿ  ಯಶಸ್ವಿ ಪ್ರದರ್ಶನ ಕಾಣುವ ಯಶೋಗಾಥೆ”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ವೀರ್ಯದ ಸೃಷ್ಟಿಗೆ ಮತ್ತು ಅದರ ದೈಹಿಕ ರೂಪಕ್ಕೆ ಕಾರಣನಾದವನು ಅಪ್ಪನೆನಿಸಲಾರ.ಆತನು ಪಿಂಡ ಕತೃಕಾರಕನಾಗಿ ನಾಮಮಾತ್ರ ಗುರುತನ್ನು ಪಡೆಯುತ್ತಾನಷ್ಟೇ.ಈವರೆಗಿನ ಆತನ ವ್ಯಕ್ತಿತ್ವಗಳೆಲ್ಲವೂ ಬದಲಾಗುವ ಹಂತಕ್ಕೆ ತಲುಪಿ ಅಪ್ಪ ಎನ್ನುವ ಪದವಿಯನ್ನು ಪೂರ್ಣಗೊಳಿಸುವುದಕ್ಕಾಗಿ ಕಲಿಯುವ ನಿರಂತರ ಬದುಕಿನ ಅಧ್ಯಾಯಗಳೇ ಆಗಿದೆ‌.ಮಕ್ಕಳೇ…

ಡಿ.23 ರಂದು ಜಿಲ್ಲಾಮಟ್ಟದ ಸಿರಿಧಾನ್ಯಗಳ ಕಾರ್ಯಾಗಾರ ಹಾಗೂ ವಸ್ತುಪ್ರದರ್ಶನ ಮತ್ತು ರಾಷ್ಟ್ರೀಯ ರೈತ ದಿನಾಚರಣೆ,

ಮೈಸೂರು, ಡಿಸೆಂಬರ್ – ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ-2021 ರ ಜಿಲ್ಲಾಮಟ್ಟದ ಸಿರಿಧಾನ್ಯಗಳ ಕಾರ್ಯಾಗಾರ ಹಾಗೂ ವಸ್ತುಪ್ರದರ್ಶನ ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು 2021ರ ಡಿಸೆಂಬರ್ 23ರಂದು ಬೆಳಗ್ಗೆ 10.30 ಗಂಟೆಗೆ ಊಟಿ ರಸ್ತೆಯಲ್ಲಿರುವ ಜೆ.ಎಸ್.ಎಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು…