Category: ಇತರ ಸುದ್ದಿ

ವಂದನೆಗಳು 2021,

ಪ್ರತೀವರ್ಷ ಸುಂದರ ಹಾಗೂ ಕಹಿ ನೆನಪುಗಳೊಂದಿಗೆ ವರ್ಷಗಳನ್ನು ಬೀಳ್ಕೊಟ್ಟು, ಹೊಸವರ್ಷವನ್ನು ಸ್ವಾಗತಿಸುತ್ತಿದ್ದೆವು. ಕಳೆದೆರಡುಬಾರಿಯಿಂದ ಹಳೆಯ ನೆನಪುಗಳು ಎಂದೂ ನೆನಪಿಸಿಕೊಳ್ಳಬಾರದಷ್ಟು ಕೆಟ್ಟದಾಗಿದ್ದವು. ಪ್ರಕೃತಿ ವಿಕೋಪಗಳ ಜೊತೆಗೆ, ಕಾಣದ ಮಹಾಮಾರಿಗೆ ಬಾಳಿಬದುಕುವವರನ್ನು ತಿಂದು ತೇಗಿದೆ. ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದೆ, ಪ್ರಕೃತಿಯಲ್ಲಿನ ಗಾಳಿಸೇವನೆಗೂ ನಿಷೇಧವನ್ನಿರಿಸಿದೆ,…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ತರಬೇತಿ,

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ…

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,

ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…

ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ,

ಮೈಸೂರು. ಜನವರಿ 10 ಪಿರಿಯಾಪಟ್ಟಣ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿರಿಯಾಪಟ್ಟಣ ನಿವಾಸಿಯಾಗಿರುವುದರ ಜೊತೆಗೆ…

ಸಾಹಿತಿ, ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ಕವಿ, ಸಾಹಿತಿ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನ ತೀವ್ರ…

ಸ್ವಾನಂದಲೋಕದ ಸ್ವಾನಂದೇಶ? ಸಾಮ್ರಾಟ್ ಗಣೇಶ!

ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…

ಜಾತಿ ರುದ್ರಭೂಮಿ ಬೇಕೆ? ಸತ್ತಮೇಲಾದರೂ ಒಂದೇ ಎನ್ನುವಂತಿರಲಿ ಬಿಡಿ.,

ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…

ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು. ಜನವರಿ 7 – ಹೆಚ್.ಡಿ.ಕೋಟೆ ಪುರಸಭಾ ಕೌಶಲ್ಯಾಭಿವೃದ್ಧಿ ಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ ನಲ್ಮ್) ಯೋಜನೆಯಡಿ ಮಹಿಳಾ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.…

“ಕನ್ನಡ, ಸಂಸ್ಕೃತ, ಆಂಗ್ಲ ಸಾಹಿತ್ಯಗಳ ಭಿನ್ನಮುಖಗಳ ಭಿನ್ನ ಅಭಿವ್ಯಕ್ತಿಯ ವಿಶ್ವಮಾನ್ಯ ಸಾಧಕಿ ಡಾ.ಕೆ ಲೀಲಾಪ್ರಕಾಶ್”

ಕಾಲತ್ರಯದ ಮಹಿಮೆಯನ್ನು ಬಲ್ಲವರಾರು, ಅಂದು ಮನೆಯೊಳಗೆಯೇ ತಲೆ ಎತ್ತಿ ಮಾತನಾಡದ ಮಹಿಳೆ ಇಂದು ಜಗತ್ತೇ ತಲೆ ಎತ್ತಿ ತನ್ನನ್ನು ನೋಡುವಂತೆ ತನ್ನ ಮಹಿಳಾ ಶಕ್ತಿಯನ್ನು ಹೊಗಳುವಂತೆ ಬೆಳೆದು ನಿಂತಿದ್ದಾಳೆ. ಕಾಲಘಟ್ಟಕ್ಕಾದ ಅಸಾಧಾರಣ ಮಹಿಳೆಯರನ್ನು ಸರತಿಸಾಲಿನಂತೆ ಭೂತ, ವರ್ತಮಾನವನ್ನು ಅವಲೋಕಿಸಿದಾಗ ವೇದದ ಮೈತ್ರೇಯಿ,ಗಾರ್ಗಿ,ವಚನ…

ಕೃಷ್ಣಹರೇ..ಕೃಷ್ಣಹರೇ…ಜೈಜೈಜೈಜೈ ಕೃಷ್ಣಹರೇ..

ಶ್ರಾವಣಮಾಸದ ಹುಣ್ಣಿಮೆನಂತರ ೮ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

ಸಂಸದ‌ ಡಿ.ಕೆ.‌ ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ವರ್ತನೆ ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ:ಪ್ರಮೀಳಾ ಭರತ್

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ‌ ಡಿ.ಕೆ.‌ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಮನದಾಳದ ಮಿಡಿತ ಸಮಯವೆಂಬ ಸ್ವಾತಿ ಮುತ್ತು,

ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…