Category: ಇತರ ಸುದ್ದಿ

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ, ಅಭಿಯಾನ

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿ ವತಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ ಯೊಂದಿಗೆ ಸಾಮೂಹಿಕವಾಗಿ ರಾಷ್ಟ್ರ ಜಾಗೃತಿ ಅಭಿಯಾನ ಎಂಬ ಶೀರ್ಷಿಕೆಯಡಿ ವಿಶ್ವಾದ್ಯಂತ ಇರುವ ಭಾರತೀಯರಿಗೆ ಸಂವಿಧಾನ ಸಂಸ್ಕೃತಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಸಾಮೂಹಿಕವಾಗಿ ದೇಶಭಕ್ತಿ ಗೀತ ಗಾಯನದ…

ತಿ. ನರಸೀಪುರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ,

ಮೈಸೂರು. ಜನವರಿ 1 (- ತಿ.ನರಸೀಪುರ ಪುರಸಭಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ ಅಂತ್ಯೋದಯ ಯೋಜನೆ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗುತ್ತಿಗೆ ಆಧಾರದ ಮೇಲೆ ಮತ್ತು ಗೌರವಧನ…

ಮಾಧ್ಯಮದ ಎರಡುಧ್ರುವಗಳು:ಮುದ್ರಣಮಾಧ್ಯಮ-ವಿದ್ಯುನ್ಮಾನಮಾಧ್ಯಮ[ಭಾಗ-೧]

ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್‌ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…

ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿದ್ದಾರೆ.

ಹೊಸ ವರ್ಷ ಮೋಜು ಮಸ್ತಿ ಮಾಡದೆ ರಸ್ತೆ ಬದಿ ನಿರಾಶ್ರಿತರಿಗೆ ಹೂದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ ಯುವಕರ ತಂಡ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ನಿರಂತರವಾಗಿ 15ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ವಿಶ್ವದ ನಂ.೧ ನಮೋ : ಭಾರತದ ಅಪ್ರತಿಮ ಸಾಧಕ!

೨೦೧೫ರಿಂದ ಈತಹಲ್‌ವರೆಗೆ ಸ್ವಚ್ಚಭಾರತ್‌ಅಭಿಯಾನ, ಸ್ಮಾರ್ಟ್‌ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್‌ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…

ಸಂಕ್ರಾಂತಿ ಸಂಭ್ರಮಕೆ ಒಂದಿಷ್ಟು ಮಾಹಿತಿ.

ಪರ್ವಗಳ ದೇಶವೆಂದರೆ ನಮ್ಮ ಭಾರತ. ಅನೇಕ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಆಚರಿಸಿಕೊಂಡು ಬಂದ ನಮ್ಮ ದೇಶದ ಪರ್ವಗಳಿಗೆ ತನ್ನದೇ ಆದ ವಿಶೇಷವಿದೆ. ಹಾಗೇ ಭಾರತೀಯರ ಪರ್ವಗಳಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಪ್ರಾರಂಭವಾಗುವ ಮಕರ ಸಂಕ್ರಾಂತಿಯೂ ಒಂದು. ಇದು ಎಳ್ಳಿನ ದಾನಕ್ಕೆ ಹೆಸರಾದ ಒಂದು…

ಕಬಡ್ಡಿ ಕ್ರೀಡಾಪಟುಗಳಿಗೆ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ (ನೀ) ಕ್ಯಾಪ್ ವಿತರಣೆ.

ಮೈಸೂರು :ಡಿ.(೩೦) ಕಬಡ್ಡಿ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಸಾಮಾಜಿಕ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತೆ ಆಗಬೇಕು ಎಂದು ವಿಶ್ವೇಶ್ವರ ಆರಾದ್ಯ ಅವರು ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ…

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…

2022 ಹ್ಯಾಪಿ ನ್ಯುಇಯರ್!ಯಾರಿಗೆ? ಏಕೆ? ಹೇಗೆ?

ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್‌ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್‌ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…

ಜ[ಯು]ಗದಕವಿ ಕುವೆಂಪು ನೆನೆದು

‘ಆಡುಮುಟ್ಟದಸೊಪ್ಪಿಲ್ಲ, ಕುವೆಂಪುಬರೆಯದಸಾಹಿತ್ಯವಿಲ್ಲ’ ಕತೆ, ಕವನ, ನಾಟಕ, ವಿಮರ್ಶೆ, ಮಹಾಕಾವ್ಯ, ಖಂಡಕಾವ್ಯ, ಕಾದಂಬರಿ, ಕಾವ್ಯಮೀಮಾಂಸೆ,ಪ್ರಬಂಧ,ಅಂಕಣ,ಭಾಷಣ,ಲೇಖನ,ಶಿಶುಸಾಹಿತ್ಯ,ಅನುವಾದ,ವಿಮರ್ಶೆ,ಆತ್ಮಕಥೆ,ಸಿನಿಚಿತ್ರಕಥೆ-ಸಂಭಾಷಣೆ-ಹಾಡು, ರಗಳೆ, ಜೀವನಚರಿತ್ರೆ, ಭಾವಗೀತೆ, ಪದಕೋಶ, ಪತ್ರಿಕೋದ್ಯಮ, ರಾಜಕಾರಣ, ಆರ್ಥಿಕಜ್ಞಾನ, ಇಂಗ್ಲಿಷ್‌ಸಾಹಿತ್ಯ ಮುಂತಾದ ಪ್ರಾಕಾರಗಳಲ್ಲಿ ಒಟ್ಟು ೭೫ ಕೃತಿ ಸೃಜಿಸಿ ಯಶಸ್ವಿಯಾದ ಪ್ರಪಂಚದ ಏಕಮೇವಾದ್ವಿತೀಯ! ವರಕವಿ ಕುಪ್ಪಳಿ ವೆಂಕಟಪ್ಪ…

ಮುಖವಾಡ ಎಲ್ಲೆಡೆಯೂ ಕಳಚಿ ಬೀಳಲಿ;ನಾಟಕ ರೂಪದ ಬದುಕಲ್ಲಿ ತನು ಮನಗಳು ಸುಳ್ಳು ಹಾದಿ ಹಿಡಿದಿದೆ.”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…

ಮೈಸೂರಿನಲ್ಲಿ ಹೆಚ್ಚಿದ ಮಂಡಲ ಹಾವುಗಳ ಸಂಖ್ಯೆ: ಎಚ್ಚರಿಕೆಯಿಂದ ಸಾರ್ವಜನಿಕರಿಗೆ ಮನವಿ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನ ನಿಬಿಡ ಸ್ಥಳದಲ್ಲಿ ಮಂಡಲದ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೌದು ಮೈಸೂರಿನಲ್ಲಿ ಮಂಡಲದ ಹಾವುಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದು ದಿನಕ್ಕೆ ೪ ರಿಂದ ೬ ಮಂಡಲದ ಹಾವುಗಳು ಪತ್ತೆಯಾಗಿವೆ. ಮೈಸೂರಿನ ವಿವಿಧ ಬಡಾವಣೆಗಳಲ್ಲಿ…

  ಪುನರ್ವಸತಿ ಕಾರ್ಯಕರ್ತರ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ,

ಮೈಸೂರು, ಡಿಸೆಂಬರ್ 28:- ಹೆಚ್.ಡಿ.ಕೋಟೆ ಪುರಸಭಾ ವ್ಯಾಪ್ತಿಯಲ್ಲಿ ಅಂಗವಿಕಲ ಹಾಗೂ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಪುನರ್ವಸತಿ ಯೋಜನೆಯಡಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಅರ್ಜಿದಾರರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತೀರ…

ಮುಂದಿನ ದಿನಗಳಲ್ಲಿ ಕೋವಿಡ್ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ,

ಿಮೈಸೂರು, ಡಿಸೆಂಬರ್ 26. :- ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಹೇಳಿದರು.ಭಾನುವಾರ ಜೆ.ಎಸ್.ಎಸ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ 13 ಕೆ.ಎಲ್. ಸಾಮಾರ್ಥ್ಯದ ಆಕ್ಸಿಜನ್ ಟ್ಯಾಂಕ್ ಅನ್ನು…