ಪ್ರತಿಷ್ಠಿತ ಶಾಲೆಗಳಲ್ಲಿ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ವಿಳಂಬಕ್ಕೆ ಆಕ್ರೋಶ; ದಸಂಸ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ಚಾಮರಾಜನಗರ: ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪರಿಶಿಷ್ಠಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶಾತಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾದಲಿತಸಂಘರ್ಷ ಸಮಿತಿ ಹಾಗೂ ಪ್ರಗತಿಪರಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಡಳಿತಭವನದ ಆವರಣದಲ್ಲಿ ಸಮಾವೇಶಗೊಂಡ ದಸಂಸ ಜಿಲ್ಲಾಸಮಿತಿ, ಪ್ರಗತಿಪರಸಂಘಟನೆಗಳ ಮುಖಂಡರು ಘೋಷಣೆಗಳನ್ನು ಕೂಗುತ್ತ. ಕೆಲಕಾಲ…
