2.7೦ ಕೋಟಿ ರೂ.ವೆಚ್ಚದಲ್ಲಿ ಗ್ರಾಮಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ತಾಲೂಕಿನ ಹಂಡರಕಳ್ಳಿಮೋಳೆ, ಬೂದಿತಿಟ್ಟು ಗ್ರಾಮದಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ೨.೭೦ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಗ್ರಾಮ ಪರಿಮಿತಿಸಂಪರ್ಕ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಕೂಡ್ಲೂರು ಗ್ರಾಮದಿಂದ ಬೂದಿತಿಟ್ಟು ಮಾರ್ಗವಾಗಿ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕಿಸುವ…
