ಹರದನಹಳ್ಳಿ ಪಿಎಸಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕರಿಗೆ ಅಭಿನಂದನೆ
ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಚ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷ ಬಂಗಾರಶೆಟ್ಟಿ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ನಿವಾಸದಲ್ಲಿ ಭೇಟಿಮಾಡಿ ಅಭಿನಂದಿಸಿದರು.ಇದೇವೇಳೆ ತಾ,ಪಂ.ಮಾಜಿ ಸದಸ್ಯ ಹೆಚ್,ಎಂ,ಮಹದೇವಶೆಟ್ಟಿ ನೇತೃತ್ವದಲ್ಲಿ ಸಂಘದ ಅಧ್ಯಕ್ಷ.…