Category: ಚಾಮರಾಜನಗರ

ಹರದನಹಳ್ಳಿ ಪಿಎಸಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕರಿಗೆ ಅಭಿನಂದನೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಚ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷ ಬಂಗಾರಶೆಟ್ಟಿ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ನಿವಾಸದಲ್ಲಿ ಭೇಟಿಮಾಡಿ ಅಭಿನಂದಿಸಿದರು.ಇದೇವೇಳೆ ತಾ,ಪಂ.ಮಾಜಿ ಸದಸ್ಯ ಹೆಚ್,ಎಂ,ಮಹದೇವಶೆಟ್ಟಿ ನೇತೃತ್ವದಲ್ಲಿ ಸಂಘದ ಅಧ್ಯಕ್ಷ.…

ಭಗತ್‌ಸಿಂಗ್ ಯುವಸೇನೆ ವತಿಯಿಂದ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ಭಗತ್ ಸಿಂಗ್ ಯುವಸೇನೆ ವತಿಯಿಂದ ನೂತನವಾಗಿ ಹೊರತರಲಾಗಿರುವ ೨೦೨೨ರ ಕ್ಯಾಲೆಂಡರ್‌ನ್ನು ಡಿವೈಎಸ್ಪಿ ಪ್ರಿಯದರ್ಶಿನಿಸಾಣೆಕೊಪ್ಪ ಅವರು ಬಿಡುಗಡೆಗೊಳಿಸಿದರು.ನಂತರ ಮಾತನಾಡಿ, ಭಗತ್ ಸಿಂಗ್ ಸಂಘಟನೆಯ ಕಾರ್ಯಕರ್ತರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು, ಅಸಹಾಯಕರ ನೆರವಿಗೆ ಬರಬೇಕು, ಜನರಲ್ಲಿ ನೈತಿಕಮೌಲ್ಯಗಳನ್ನು ತುಂಬುವ…

ವಿಕಲಚೇತನರಿಗೆ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ನಿಗದಿತ ಅನುದಾನವನ್ನು ಸದ್ಭಳಕೆ ಮಾಡಿ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಅಂಗವಿಕಲ ಕುಂದುಕೊರತೆ…

ಕುಮಚಹಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಕಾನೂನು ಅರಿವು

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ|| ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರೆಡ್‌ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ತಾಲೂಕಿನ ಹರವೆ ಹೋಬಳಿಯ ಕುಮಚಹಳ್ಳಿ ಗ್ರಾಮದ ಸರ್ಕಾರಿ…

ಸರಳವಾಗಿ ರಾಷ್ಠ್ರೀಯ ಮತದಾರ ದಿನ ಆಚರಣೆ : ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ|| ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರೆಡ್‌ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ತಾಲೂಕಿನ ಹರವೆ ಹೋಬಳಿಯ ಕುಮಚಹಳ್ಳಿ ಗ್ರಾಮದ ಸರ್ಕಾರಿ…

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜನವರಿ ೨೬ರಂದು ಸರ್ಕಾರದ ನಿರ್ದೇಶನ ಅನುಸಾರ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ…

ರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ,

೧೯೭೫ರಲ್ಲಿ ಶ್ರೀ ವಿ.ಹೆಚ್.ಗೌಡ ಕ.ಸಾ.ಪ ಜಿಲ್ಲಾಧ್ಯಕ್ಷರಾಗಿದ್ದು, ಮೈಸೂರು ಟೌನ್‌ಹಾಲ್‌ನಲ್ಲಿಡಾ.ಹಾ.ಮಾ.ನಾಯಕ್ ಉದ್ಘ್ಹಾಟಿಸಿ, ಪ್ರೊ||ಸಿ.ಪಿ.ಕೆ. ಅಧ್ಯಕ್ಷತೆ ವಹಿಸಿದ್ದರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ.ಸ್ಥಳದಲ್ಲೇ ಗಾನಕೋಗಿಲೆ ಪಿ.ಕಾಳಿಂಗರಾಯರ ಪುತ್ರ ಪ್ರದೀಪ್ ಇದನ್ನು ಸುಗಮ ಸಂಗೀತದ ಮೂಲಕ ಹಾಡಿ ರಂಜಿಸಿದರು! ಚಿತ್ರನಟ ಸಂಪತ್‌ಪುತ್ರ ಮುಕುಂದ್,…

ಕೋವಿಡ್ ಕೇರ್ ಸೆಂಟರ್ : ಜಿಲ್ಲಾಧಿಕಾರಿ ಆದೇಶ

ವಿವಿಧೆಡೆ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭ: ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಸೋಂಕಿತರು ಹಾಗೂ ಅವರ ಅವಲಂಬಿತರಿಗೆ ನೆರವು ಪಡೆಯಲು ಜಿಲ್ಲಾದ್ಯಂತ ಕಂಟ್ರೋಲ್ ರೂಂ, ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಕೋವಿಡ್ ಕಂಟ್ರೋಲ್ ರೂಂ…

ಸಂಕ್ರಾಂತಿ : ಜಾತ್ರೆ, ಧಾರ್ಮಿಕ ಸಭೆ ಸಮಾರಂಭ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಒಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕೋವಿಡ್-೧೯ ರೆಗ್ಯುಲೇಷನ್ಸ್ ೨೦೨೦ ಸೆಕ್ಷನ್ ೧೨(೩) ರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ…

ಹರದನಹಳ್ಳಿ: ಪಿಎಸಿಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ- ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಆಯ್ಕೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಆರ್.ವೆಂಕಟೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.ಬುಧವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್.ವೆಂಕಟೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಬಂಗಾರಶೆಟ್ಟಿ ಇಬ್ಬರೇ ನಾಮಪತ್ರ…

ಶಾಸಕರಿಂದ ಬಗರ್‌ಹುಕುಂ ಸಾಗುವಳಿ ಚೀಟಿವಿತರಣೆ

ಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮಿಕರಣ ಸಮಿತಿ ಸಭೆ ನಡೆಯಿತು.ಇದೇವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಾಲೂಕಿನ ಹರವೆ ಹೋಬಳಿಯ ವೀರನಪುರ, ಬಡಗಲಪುರ, ಹರದನಹಳ್ಳಿ ಹೋಬಳಿ ವ್ಯಾಪ್ತಿಯ ಯಣಗುಂಬ, ಹೊನ್ನಹಳ್ಳಿ, ಅರಕಲವಾಡಿ,…

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಂದ ಸುಧಾರಿತ ಉಪಕರಣಗಳ ವಿತರಣೆ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯಾತ್ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಗ್ರಾಮೀಣ ಕೈಗಾರಿಕೆ ವಿಭಾಗದ ಸಹಯೋಗದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಈಗಾಗಲೇ ಹೂಲಿಗೆ ತರಬೇತಿ ಪಡೆದ ಅಂಗವಿಕಲರು, ಗ್ರಾಮ ಪಂಚಾಯಿತಿಗಳಿಂದ ಆಯ್ಕೆಗೊಂಡ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೂಲಿಗೆಯಂತ್ರ…

ಬೂಸ್ಟರ್ ಡೋಸ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಕೋವಿಡ್-೧೯ರ ಒಮಿಕ್ರಾನ್ ೩ನೇ ಅಲೆ ತಡೆಗಾಗಿ ಮುಂಚೂಣಿ ಕಾರ್ಯಕರ್ತರು ಹಾಗೂ ೬೦ ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಬೂಸ್ಟರ್ (ಮುನ್ನೆಚ್ಚರಿಕಾ) ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದಲ್ಲಿಂದು ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಒಳಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…

ಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ನೇಮಕಾತಿ,

ಮೈಸೂರು. ಜನವರಿ 10 (ಕರ್ನಾಟಕ ವಾರ್ತೆ):- ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾತರಬೇತಿಕೇಂದ್ರ”ದ ವತಿಯಿಂದಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತುಗುಮಾಸ್ತರಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು…

ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,

ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…