Category: ಚಾಮರಾಜನಗರ

ಉದ್ಯೋಗ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಾಮರಾಜನಗರ: ಸರಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಬೇಕು, ಹಾಲಿಅತಿಥಿಶಿಕ್ಷಕರನ್ನೇ ಸೇವೆಯಲ್ಲಿ ವಿಲೀನಗೊಳಿಸಬೇಕು, ಉದ್ಯೋಗಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ನಗರದ…

ಅವಧಿ ಮುಕ್ತಾಯವಾಗಿರುವ, ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ. 23 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಅಧಿಸೂಚನೆ

ಚಾಮರಾಜನಗರ: ಅವಧಿ ಮುಕ್ತಾಯವಾಗಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಒಟ್ಟು ೨೩ ಸ್ಥಾನಗಳಿಗೆ ಪ್ರಪತ್ರ-೨ ರಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಜೂನ್-೨೦೨೧ರಿಂದ ೨೦೨೨ರ ಮಾರ್ಚ್…

ನೈಋತ್ಯ ರೈಲ್ವೆಯ  ಮೈಸೂರು ವಿಭಾಗದಲ್ಲಿ ವಿಶೇಷ ಸುರಕ್ಷತಾ ಆಂದೋಲನ,

ರೈಲು ಸಂಚಾರದಲ್ಲಿ ಬೆಂಕಿ ಅನಾಹುತಗಳು ಪ್ರಾಣ ಹಾನಿ ಹಾಗೂ ಆಸ್ತಿ ಹಾನಿಗೆ ಕಾರಣವಾಗುವ ಅತ್ಯಂತ ವಿನಾಶಕಾರಿ ಘಟನೆಗಳಲ್ಲಿ ಪ್ರಮುಖವಾದವು. ಆದ್ದರಿಂದ ಅವುಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮಗಳು ಅತ್ಯಂತ ಮಹತ್ವವಾದ ವಿಷಯವಾಗಿದ್ದು ಇದಕ್ಕೆ ರೈಲು ಗ್ರಾಹಕರ ಬೆಂಬಲದ ಅಗತ್ಯವಿರುತ್ತದೆ. ರೈಲಿನಲ್ಲಿ ಅಗ್ನಿ ಪ್ರಾರಂಭವಾಗುವ…

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 2020-2021 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ,

ಗಾಂಧಿಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 2020-2021 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಂಗವಾಗಿ ಬ್ಯಾಂಕಿನ ಹಿರಿಯ ಸದಸ್ಯರುಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು, ಅದ್ಯಕ್ಷರಾದ ಕೆ ಉಮಾಶಂಕರ್, ನಿರ್ದೇಶಕರಾದ ಆರ್.ರವಿಕುಮಾರ್(ರಾಜಕೀಯ), ಎಸ್.ಬಿ.ಎಂ.ಮಂಜು, ಜೆ.ಯೋಗೇಶ್, ಹೆಚ್ ಹರೀಶ್ ಕುಮಾರ್, ಎಸ್.ಅರವಿಂದ,…

ಕಾಣೆಯಾಗಿದ್ದಾರೆ,

ಮೈಸೂರು, ಡಿಸೆಂಬರ್13 (ಕರ್ನಾಟಕ ವಾರ್ತೆ):- ಮೈಸೂರಿನಹರ್ಷವರ್ಧನಅವರುಡಿಸೆಂಬರ್06ರಂದುಕಾಣೆಯಾಗಿದ್ದು, ಮನೆಯಿಂದಅಂಗಡಿಗೆ ಹೋದವರುಇದುವರೆಗೂವಾಪಸ್ಸು ಹಿಂದುರಿಗಿರುವುದಿಲ್ಲ ಎಂದುಸ್ವಾಮಿಗೌಡಅವರು ಮೈಸೂರುದಕ್ಷಿಣ ಪೆÇಲೀಸ್‍ಠಾಣೆಯಲ್ಲಿದೂರು ನೀಡಿರುತ್ತಾರೆ.ಕಾಣೆಯಾದವರಚಹರೆಇಂತಿದೆ: 22 ವರ್ಷ, ಸಾಧರಣ ಮೈಕಟ್ಟು, ಎಣ್ಣೆಗಂಪು ಬಣ್ಣ ಹೊಂದಿದ್ದಾರೆ. ಬಿಳಿ ಬಣ್ಣದಅಂಗಿ ಮತ್ತುಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿದೊರೆತಲ್ಲಿಮೈಸೂರುದಕ್ಷಿಣ ಪೊಲೀಸ್‍ಠಾಣೆಯದೂರವಾಣಿ ಸಂಖ್ಯೆ:…

ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯಲ್ಲಿಅಪ್ರೆಂಟಿಸ್‍ತರಬೇತಿ,

ಮೈಸೂರು, ಡಿಸೆಂಬರ್ ಉದ್ಯೋಗ ಮತ್ತುತರಬೇತಿಇಲಾಖೆಯ ವತಿಯಿಂದ ಹಿಂದೂಸ್ಥಾನ್‍ಏರೋನ್ಯಾಟಿಕ್ಸ (ಲಿ) ಟೆಕ್ನಿಕಲ್‍ಟ್ರೈನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, COPA, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಗಳಿಗೆ ಫುಲ್‍ಟರ್ಮ್‍ಅಪ್ರೆಂಟಿಸ್‍ಟ್ರೈನಿಂಗ್‍ತರಬೇತಿ ನೀಡಲಾಗಿದೆಎಂದು ಎನ್.ಆರ್.ಮೊಹಲ್ಲದ ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯ ಪ್ರಾಂಶುಪಾಲರು…

ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ

ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಅವರು ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

ಮಹಿಳೆಯರಿಗೆ ಜೀವನಾಧಾರಿತ ಶಿಕ್ಷಣ ಕೊಡಿಸಲು ಸಲಹೆ

ಚಾಮರಾಜನಗರ: ಮಹಿಳೆಯರಿಗೆ ಇಂದಿನ ಔಪಚಾರಿಕ ಶಿಕ್ಷಣದ ಜತೆಗೆ ಜೀವನಾಧಾರಿತ ಶಿಕ್ಷಣನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕಿ ಲೀಲಾವತಿ ತಿಳಿಸಿದರು.ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರಕೃತಿ ಜ್ಞಾನವಿಕಾಸಕೇಂದ್ರದ ಉದ್ಘಾಟನೆ ಹಾಗೂ ಮಹಿಳಾವಿಚಾರಗೋಷ್ಠಿ ಕಾರ್ಯಕ್ರಮಕ್ಕೆ…

ಗ್ರಾಮೀಣ ಪ್ರದೇಶ ಗಳನ್ನು ಅಭಿವೃದ್ದಿಪಡಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಜನತೆ ತಿರಸ್ಕರಿಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್

ನಗರದ ರತ್ನೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಸಿ.ಎನ್. ,ಮಂಜೇಗೌಡ ಅವರ ಪರ ನಡೆದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಾವು ಅಧಿಕಾರಕ್ಕೆ ಬಂದರೆ ಅನುದಾನದÀ ಹೊಳೆಯನ್ನೇ ಹರಿಸಿಬಿಡುತ್ತೇವೆ ಎಂದ ಬಿಜೆಪಿಸರಕಾರ, ಆಶ್ರಯ ಯೋಜನೆಯಡಿ…

ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಪರ ಪ್ರಚಾರ

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ರಘುಕೌಟಿಲ್ಯ ಪರ ತಾಲೂಕಿನ ಹೆಗ್ಗೊಠಾರ, ಕಿಲಗೆರೆ, ಕೊತ್ತಲವಾಡಿ, ಪಣ್ಯದಹುಂಡಿ, ಅರಕಲವಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಪರಿಹಾರಸಮಿತಿ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಪಕ್ಷದ ಮುಖಂಡರೊಂದಿಗೆ ಗ್ರಾಮಪಂಚಾಯಿತಿ ಸದಸ್ಯರ ಮತಯಾಚನೆ ಮಾಡಿದರು.…

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…