ಮಹಾಯೋಜನೆ: ಅಂತಿಮ ಅನುಮೋದನೆಗೆ ಸಲ್ಲಿಕೆ – ಚೂಡಾ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ಕುಲಗಾಣ
ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ೭೭ನೇ ಸಾಮಾನ್ಯ ಸಭೆಯು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ.ಶಾಂತಮೂರ್ತಿ ಕುಲಗಾಣ ರವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆಯಿತು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ರವರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ…
