ಯರಗನಹಳ್ಳಿಯಲ್ಲಿ ಜಿಲ್ಲಾಧಿಕಾರಿನಡೆ, ಹಳ್ಳಿಗಳ ಕಡೆ: ತಹಸೀಲ್ದಾರ್ ಗ್ರಾಮವಾಸ್ತವ್ಯ
ಚಾಮರಾಜನಗರ: ಸಾರ್ವಜನಿಕರ ಕುಂದುಕೊರತೆ ಆಲಿಸಿ, ಪರಿಹರಿಸುವ ಜಿಲ್ಲಾಧಿಕಾರಿನಡೆ ಹಳ್ಳಿಗಳ ಕಡೆಗೆ ಅಂಗವಾಗಿ ಶನಿವಾರ ತಾಲೂಕಿನ ಯರಗನಹಳ್ಳಿ ಗ್ರಾಮದ ಸರಕಾರಿ ಪ್ರೌಡಶಾಲಾವರಣದಲ್ಲಿ ತಹಸೀಲ್ದಾರ್ ಬಸವರಾಜು ಅಧ್ಯಕ್ಷತೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಯಿತು.ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸರಕಾರದ…
