ಎಪಿಎಂಸಿ ಚುನಾವಣೆ; ಮರಿಯಾಲ ಗ್ರಾಮದಲ್ಲಿ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಮತಯಾಚನೆ
ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ತಾಲೂಕಿನ ಮರಿಯಾಲ, ಮರಿಯಾಲಹುಂಡಿ ಗ್ರಾಮದಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ‘ರೈತ ಕುಟುಂಬದ ಹಿನ್ನಲೆಯಲ್ಲಿ ಬಂದವನಾಗಿದ್ದು, ರೈತರ…
