Category: ಜಿಲ್ಲೆ

ಸಂಕ್ರಾಂತಿ : ಜಾತ್ರೆ, ಧಾರ್ಮಿಕ ಸಭೆ ಸಮಾರಂಭ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಒಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕೋವಿಡ್-೧೯ ರೆಗ್ಯುಲೇಷನ್ಸ್ ೨೦೨೦ ಸೆಕ್ಷನ್ ೧೨(೩) ರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ…

ಹರದನಹಳ್ಳಿ: ಪಿಎಸಿಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ- ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಆಯ್ಕೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಆರ್.ವೆಂಕಟೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.ಬುಧವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್.ವೆಂಕಟೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಬಂಗಾರಶೆಟ್ಟಿ ಇಬ್ಬರೇ ನಾಮಪತ್ರ…

ಶಾಸಕರಿಂದ ಬಗರ್‌ಹುಕುಂ ಸಾಗುವಳಿ ಚೀಟಿವಿತರಣೆ

ಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮಿಕರಣ ಸಮಿತಿ ಸಭೆ ನಡೆಯಿತು.ಇದೇವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಾಲೂಕಿನ ಹರವೆ ಹೋಬಳಿಯ ವೀರನಪುರ, ಬಡಗಲಪುರ, ಹರದನಹಳ್ಳಿ ಹೋಬಳಿ ವ್ಯಾಪ್ತಿಯ ಯಣಗುಂಬ, ಹೊನ್ನಹಳ್ಳಿ, ಅರಕಲವಾಡಿ,…

ವಂದನೆಗಳು 2021,

ಪ್ರತೀವರ್ಷ ಸುಂದರ ಹಾಗೂ ಕಹಿ ನೆನಪುಗಳೊಂದಿಗೆ ವರ್ಷಗಳನ್ನು ಬೀಳ್ಕೊಟ್ಟು, ಹೊಸವರ್ಷವನ್ನು ಸ್ವಾಗತಿಸುತ್ತಿದ್ದೆವು. ಕಳೆದೆರಡುಬಾರಿಯಿಂದ ಹಳೆಯ ನೆನಪುಗಳು ಎಂದೂ ನೆನಪಿಸಿಕೊಳ್ಳಬಾರದಷ್ಟು ಕೆಟ್ಟದಾಗಿದ್ದವು. ಪ್ರಕೃತಿ ವಿಕೋಪಗಳ ಜೊತೆಗೆ, ಕಾಣದ ಮಹಾಮಾರಿಗೆ ಬಾಳಿಬದುಕುವವರನ್ನು ತಿಂದು ತೇಗಿದೆ. ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದೆ, ಪ್ರಕೃತಿಯಲ್ಲಿನ ಗಾಳಿಸೇವನೆಗೂ ನಿಷೇಧವನ್ನಿರಿಸಿದೆ,…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ತರಬೇತಿ,

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ…

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಂದ ಸುಧಾರಿತ ಉಪಕರಣಗಳ ವಿತರಣೆ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯಾತ್ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಗ್ರಾಮೀಣ ಕೈಗಾರಿಕೆ ವಿಭಾಗದ ಸಹಯೋಗದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಈಗಾಗಲೇ ಹೂಲಿಗೆ ತರಬೇತಿ ಪಡೆದ ಅಂಗವಿಕಲರು, ಗ್ರಾಮ ಪಂಚಾಯಿತಿಗಳಿಂದ ಆಯ್ಕೆಗೊಂಡ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೂಲಿಗೆಯಂತ್ರ…

ಬೂಸ್ಟರ್ ಡೋಸ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಕೋವಿಡ್-೧೯ರ ಒಮಿಕ್ರಾನ್ ೩ನೇ ಅಲೆ ತಡೆಗಾಗಿ ಮುಂಚೂಣಿ ಕಾರ್ಯಕರ್ತರು ಹಾಗೂ ೬೦ ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಬೂಸ್ಟರ್ (ಮುನ್ನೆಚ್ಚರಿಕಾ) ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದಲ್ಲಿಂದು ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಒಳಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

ಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ನೇಮಕಾತಿ,

ಮೈಸೂರು. ಜನವರಿ 10 (ಕರ್ನಾಟಕ ವಾರ್ತೆ):- ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾತರಬೇತಿಕೇಂದ್ರ”ದ ವತಿಯಿಂದಐ.ಬಿ.ಪಿ.ಎಸ್‍ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತುಗುಮಾಸ್ತರಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು…

ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,

ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…

ಕೆ.ಆರ್.ನಗರ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ

ಮೈಸೂರು. ಜನವರಿ 10 :- ಕೆ.ಆರ್.ನಗರ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆ.ಆರ್. ನಗರ…

ಪಿರಿಯಾಪಟ್ಟಣ: ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಅರ್ಜಿಆಹ್ವಾನ,

ಮೈಸೂರು. ಜನವರಿ 10 ಪಿರಿಯಾಪಟ್ಟಣ ಪುರಸಭಾಕೌಶಲ್ಯಾಭಿವೃದ್ಧಿ ಶೀಲತೆ ಮತ್ತುಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯಯೋಜನೆ ಹಾಗೂ ರಾಷ್ಟ್ರೀಯ ನಗರಜೀವನೋಪಾಯಅಭಿಯಾನ (ಡೇ ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆಗೌರವಧನಆಧಾರದ ಮೇಲೆ ತಾತ್ಕಾಲಿಕವಾಗಿಒಂದು ವರ್ಷದಅವಧಿಗೆಅರ್ಜಿಯನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿರಿಯಾಪಟ್ಟಣ ನಿವಾಸಿಯಾಗಿರುವುದರ ಜೊತೆಗೆ…

ಸಾಹಿತಿ, ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಕನ್ನಡ ನಾಡು, ನುಡಿಗಾಗಿ ಹೋರಾಟ ಮಾಡಿದ ಕವಿ, ಸಾಹಿತಿ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಂತಾಪ ಸೂಚಿಸಿದ್ದಾರೆ. ಚಂದ್ರಶೇಖರ್ ಪಾಟೀಲ್ ನಿಧನ ತೀವ್ರ…

ಹಿರಿಯ ಸಾಹಿತಿ ಹೋರಾಟಗಾರ (ಚಂಪಾ )ಇನ್ನಿಲ್ಲ:

ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…

ಸ್ವಾನಂದಲೋಕದ ಸ್ವಾನಂದೇಶ? ಸಾಮ್ರಾಟ್ ಗಣೇಶ!

ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…