Category: ಜಿಲ್ಲೆ

ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ತಿಮ್ಮಯ್ಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವ ಆಚರಿಸಿದರು.ಇದೇ ವೇಳೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ ಮಹಮದ್ ಅಸ್ಗರ್ ಮುನ್ನಾ,…

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಪ್ರತಿಭಾ ಪುರಸ್ಕಾರ,

ಮೈಸೂರು ನಗರದ ಗಾಂಧಿಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ಷೇರುದಾರರ ಮಕ್ಕಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತವಿದ್ಯಾರ್ಥಿಗಳಿಗೆ ವಾರ್ಷಿಕ ಮಹಾಸಭೆಯ ಅಂಗವಾಗಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಅದ್ಯಕ್ಷತೆ ವಹಿಸಿದ್ದಬ್ಯಾಂಕಿನ ಅದ್ಯಕ್ಷರಾದ ಕೆ ಉಮಾಶಂಕರ್ ಅವರು ವಿದ್ಯಾರ್ಥಿಗಳಿಗೆ…

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ

ಕಾಣೆಯಾಗಿದ್ದಾರೆ,

ಮೈಸೂರು, ಡಿಸೆಂಬರ್ 14 -ಮೈಸೂರಿನ ರಮ್ಮನಹಳ್ಳಿ ಗ್ರಾಮದ ಸಂತೋಷ್ ಅವರು ಡಿಸೆಂಬರ್ 7 ರಂದು ಕಾಣೆಯಾಗಿದ್ದು, ರಾತ್ರಿ 9-30 ಗಂಟೆ ಸಮಯದಲ್ಲಿ ಯಾವುದೋ ಫೋನ್ ಕಾಲ್ ಬಂದಿದ್ದು ಫೋನಿನಲ್ಲಿ ಮಾತನಾಡಿಕೊಂಡು ಮನೆಯಿಂದ ಹೊರಗೆ ಹೋದವನು ಇದುವರೆವಿಗೂ ವಾಪಸ್ಸು ಬಂದಿರುವುದಿಲ್ಲ. ಕಾಣೆಯಾದವರ ಚಹರೆ…

ಉದ್ಯೋಗ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಾಮರಾಜನಗರ: ಸರಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಬೇಕು, ಹಾಲಿಅತಿಥಿಶಿಕ್ಷಕರನ್ನೇ ಸೇವೆಯಲ್ಲಿ ವಿಲೀನಗೊಳಿಸಬೇಕು, ಉದ್ಯೋಗಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ನಗರದ…

ಅವಧಿ ಮುಕ್ತಾಯವಾಗಿರುವ, ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ. 23 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಅಧಿಸೂಚನೆ

ಚಾಮರಾಜನಗರ: ಅವಧಿ ಮುಕ್ತಾಯವಾಗಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಒಟ್ಟು ೨೩ ಸ್ಥಾನಗಳಿಗೆ ಪ್ರಪತ್ರ-೨ ರಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಜೂನ್-೨೦೨೧ರಿಂದ ೨೦೨೨ರ ಮಾರ್ಚ್…

ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ಲೇಖಕಿ ರಾಜೇಶ್ವರಿ ತೇಜಸ್ವಿ(೮೫) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆವರು, ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಬೆಳಗ್ಗೆ ನಿಧನರಾದರು.ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿಯವರು ೧೯೩೭ರಲ್ಲಿ ಬೆಂಗಳೂರಿನ…

ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಸಾವು

ಮೈಸೂರು: ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ ೨ ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ದಾಸನಕೊಪ್ಪಲು ನಿವಾಸಿಯಾದ ರಾಮು-ಜಯಲಕ್ಷ್ಮೀ ದಂಪತಿ ಪುತ್ರಿ ಆದ್ಯಾ (2) ಮೃತಪಟ್ಟ ಮಗು. ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ ಹೋಗಿದ್ದರು. ಈ…

ನೈಋತ್ಯ ರೈಲ್ವೆಯ  ಮೈಸೂರು ವಿಭಾಗದಲ್ಲಿ ವಿಶೇಷ ಸುರಕ್ಷತಾ ಆಂದೋಲನ,

ರೈಲು ಸಂಚಾರದಲ್ಲಿ ಬೆಂಕಿ ಅನಾಹುತಗಳು ಪ್ರಾಣ ಹಾನಿ ಹಾಗೂ ಆಸ್ತಿ ಹಾನಿಗೆ ಕಾರಣವಾಗುವ ಅತ್ಯಂತ ವಿನಾಶಕಾರಿ ಘಟನೆಗಳಲ್ಲಿ ಪ್ರಮುಖವಾದವು. ಆದ್ದರಿಂದ ಅವುಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮಗಳು ಅತ್ಯಂತ ಮಹತ್ವವಾದ ವಿಷಯವಾಗಿದ್ದು ಇದಕ್ಕೆ ರೈಲು ಗ್ರಾಹಕರ ಬೆಂಬಲದ ಅಗತ್ಯವಿರುತ್ತದೆ. ರೈಲಿನಲ್ಲಿ ಅಗ್ನಿ ಪ್ರಾರಂಭವಾಗುವ…

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 2020-2021 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ,

ಗಾಂಧಿಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 2020-2021 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಂಗವಾಗಿ ಬ್ಯಾಂಕಿನ ಹಿರಿಯ ಸದಸ್ಯರುಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು, ಅದ್ಯಕ್ಷರಾದ ಕೆ ಉಮಾಶಂಕರ್, ನಿರ್ದೇಶಕರಾದ ಆರ್.ರವಿಕುಮಾರ್(ರಾಜಕೀಯ), ಎಸ್.ಬಿ.ಎಂ.ಮಂಜು, ಜೆ.ಯೋಗೇಶ್, ಹೆಚ್ ಹರೀಶ್ ಕುಮಾರ್, ಎಸ್.ಅರವಿಂದ,…

ಕಾಣೆಯಾಗಿದ್ದಾರೆ,

ಮೈಸೂರು, ಡಿಸೆಂಬರ್13 (ಕರ್ನಾಟಕ ವಾರ್ತೆ):- ಮೈಸೂರಿನಹರ್ಷವರ್ಧನಅವರುಡಿಸೆಂಬರ್06ರಂದುಕಾಣೆಯಾಗಿದ್ದು, ಮನೆಯಿಂದಅಂಗಡಿಗೆ ಹೋದವರುಇದುವರೆಗೂವಾಪಸ್ಸು ಹಿಂದುರಿಗಿರುವುದಿಲ್ಲ ಎಂದುಸ್ವಾಮಿಗೌಡಅವರು ಮೈಸೂರುದಕ್ಷಿಣ ಪೆÇಲೀಸ್‍ಠಾಣೆಯಲ್ಲಿದೂರು ನೀಡಿರುತ್ತಾರೆ.ಕಾಣೆಯಾದವರಚಹರೆಇಂತಿದೆ: 22 ವರ್ಷ, ಸಾಧರಣ ಮೈಕಟ್ಟು, ಎಣ್ಣೆಗಂಪು ಬಣ್ಣ ಹೊಂದಿದ್ದಾರೆ. ಬಿಳಿ ಬಣ್ಣದಅಂಗಿ ಮತ್ತುಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿದೊರೆತಲ್ಲಿಮೈಸೂರುದಕ್ಷಿಣ ಪೊಲೀಸ್‍ಠಾಣೆಯದೂರವಾಣಿ ಸಂಖ್ಯೆ:…

ಶಿಕ್ಷಕರ ತಾತ್ಕಾಲಿಕಕರಡುಜೇಷ್ಠತಾ ಪಟ್ಟಿ ಪ್ರಕಟ,

ಮೈಸೂರು, ಡಿಸೆಂಬರ್ :-ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ರಾಜ್ಯ ಮಟ್ಡದ ಸರ್ಕಾರಿ ಪ್ರೌಢಶಾಲಾ ವಿಶೇಷ (ತೋಟಗಾರಿಕೆ, ಹೊಲಿಗೆ, ಮರಗೆಲಸ, ನೇಯ್ಗೆ ಮತ್ತು ಕೃಷಿ ಇತ್ಯಾದಿ) ಶಿಕ್ಷಕರ ತಾತ್ಕಾಲಿಕಕರಡುಜೇಷ್ಠತಾ ಪಟ್ಟಿಯನ್ನು www.schooleducation.kar.nic ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕಜೇಷ್ಠತ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ…

ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯಲ್ಲಿಅಪ್ರೆಂಟಿಸ್‍ತರಬೇತಿ,

ಮೈಸೂರು, ಡಿಸೆಂಬರ್ ಉದ್ಯೋಗ ಮತ್ತುತರಬೇತಿಇಲಾಖೆಯ ವತಿಯಿಂದ ಹಿಂದೂಸ್ಥಾನ್‍ಏರೋನ್ಯಾಟಿಕ್ಸ (ಲಿ) ಟೆಕ್ನಿಕಲ್‍ಟ್ರೈನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, COPA, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಗಳಿಗೆ ಫುಲ್‍ಟರ್ಮ್‍ಅಪ್ರೆಂಟಿಸ್‍ಟ್ರೈನಿಂಗ್‍ತರಬೇತಿ ನೀಡಲಾಗಿದೆಎಂದು ಎನ್.ಆರ್.ಮೊಹಲ್ಲದ ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯ ಪ್ರಾಂಶುಪಾಲರು…

ಶಾಸಕರಾದ ಎಸ್.ಎ.ರಾಮದಾಸ್ ಅವರಿಂದ ಕಾಶಿ ವಿಶ್ವನಾಥ ದೇಗುಲ ಲೈವ್ ವೀಕ್ಷಣೆ.

ಶ್ರೀರಾಂಪುರ 2ನೆ ಹಂತದಲ್ಲಿರುವ ಶಿವ ದೇವಾಲಯದಲ್ಲಿ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ಭಕ್ತರೊಂದಿಗೆ ಶಿವ ದೇವಾಲಯದಲ್ಲಿ ಕಾಶೀ ವಿಶ್ವನಾಥ ಕಾರಿಡಾರ್ ನ ಲೈವ್ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರು 2019 ರಲ್ಲಿ…

ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ

ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಅವರು ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…