ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಪರ ಪ್ರಚಾರ
ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ರಘುಕೌಟಿಲ್ಯ ಪರ ತಾಲೂಕಿನ ಹೆಗ್ಗೊಠಾರ, ಕಿಲಗೆರೆ, ಕೊತ್ತಲವಾಡಿ, ಪಣ್ಯದಹುಂಡಿ, ಅರಕಲವಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಪರಿಹಾರಸಮಿತಿ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಪಕ್ಷದ ಮುಖಂಡರೊಂದಿಗೆ ಗ್ರಾಮಪಂಚಾಯಿತಿ ಸದಸ್ಯರ ಮತಯಾಚನೆ ಮಾಡಿದರು.…
