Category: ಜಿಲ್ಲೆ

ಕಾಣೆಯಾಗಿದ್ದಾರೆ,

ಮೈಸೂರು, ಡಿಸೆಂಬರ್13 (ಕರ್ನಾಟಕ ವಾರ್ತೆ):- ಮೈಸೂರಿನಹರ್ಷವರ್ಧನಅವರುಡಿಸೆಂಬರ್06ರಂದುಕಾಣೆಯಾಗಿದ್ದು, ಮನೆಯಿಂದಅಂಗಡಿಗೆ ಹೋದವರುಇದುವರೆಗೂವಾಪಸ್ಸು ಹಿಂದುರಿಗಿರುವುದಿಲ್ಲ ಎಂದುಸ್ವಾಮಿಗೌಡಅವರು ಮೈಸೂರುದಕ್ಷಿಣ ಪೆÇಲೀಸ್‍ಠಾಣೆಯಲ್ಲಿದೂರು ನೀಡಿರುತ್ತಾರೆ.ಕಾಣೆಯಾದವರಚಹರೆಇಂತಿದೆ: 22 ವರ್ಷ, ಸಾಧರಣ ಮೈಕಟ್ಟು, ಎಣ್ಣೆಗಂಪು ಬಣ್ಣ ಹೊಂದಿದ್ದಾರೆ. ಬಿಳಿ ಬಣ್ಣದಅಂಗಿ ಮತ್ತುಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿದೊರೆತಲ್ಲಿಮೈಸೂರುದಕ್ಷಿಣ ಪೊಲೀಸ್‍ಠಾಣೆಯದೂರವಾಣಿ ಸಂಖ್ಯೆ:…

ಶಿಕ್ಷಕರ ತಾತ್ಕಾಲಿಕಕರಡುಜೇಷ್ಠತಾ ಪಟ್ಟಿ ಪ್ರಕಟ,

ಮೈಸೂರು, ಡಿಸೆಂಬರ್ :-ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ರಾಜ್ಯ ಮಟ್ಡದ ಸರ್ಕಾರಿ ಪ್ರೌಢಶಾಲಾ ವಿಶೇಷ (ತೋಟಗಾರಿಕೆ, ಹೊಲಿಗೆ, ಮರಗೆಲಸ, ನೇಯ್ಗೆ ಮತ್ತು ಕೃಷಿ ಇತ್ಯಾದಿ) ಶಿಕ್ಷಕರ ತಾತ್ಕಾಲಿಕಕರಡುಜೇಷ್ಠತಾ ಪಟ್ಟಿಯನ್ನು www.schooleducation.kar.nic ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕಜೇಷ್ಠತ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ…

ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯಲ್ಲಿಅಪ್ರೆಂಟಿಸ್‍ತರಬೇತಿ,

ಮೈಸೂರು, ಡಿಸೆಂಬರ್ ಉದ್ಯೋಗ ಮತ್ತುತರಬೇತಿಇಲಾಖೆಯ ವತಿಯಿಂದ ಹಿಂದೂಸ್ಥಾನ್‍ಏರೋನ್ಯಾಟಿಕ್ಸ (ಲಿ) ಟೆಕ್ನಿಕಲ್‍ಟ್ರೈನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, COPA, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಗಳಿಗೆ ಫುಲ್‍ಟರ್ಮ್‍ಅಪ್ರೆಂಟಿಸ್‍ಟ್ರೈನಿಂಗ್‍ತರಬೇತಿ ನೀಡಲಾಗಿದೆಎಂದು ಎನ್.ಆರ್.ಮೊಹಲ್ಲದ ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯ ಪ್ರಾಂಶುಪಾಲರು…

ಶಾಸಕರಾದ ಎಸ್.ಎ.ರಾಮದಾಸ್ ಅವರಿಂದ ಕಾಶಿ ವಿಶ್ವನಾಥ ದೇಗುಲ ಲೈವ್ ವೀಕ್ಷಣೆ.

ಶ್ರೀರಾಂಪುರ 2ನೆ ಹಂತದಲ್ಲಿರುವ ಶಿವ ದೇವಾಲಯದಲ್ಲಿ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ಭಕ್ತರೊಂದಿಗೆ ಶಿವ ದೇವಾಲಯದಲ್ಲಿ ಕಾಶೀ ವಿಶ್ವನಾಥ ಕಾರಿಡಾರ್ ನ ಲೈವ್ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರು 2019 ರಲ್ಲಿ…

ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು : ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ

ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಅವರು ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

ಮಹಿಳೆಯರಿಗೆ ಜೀವನಾಧಾರಿತ ಶಿಕ್ಷಣ ಕೊಡಿಸಲು ಸಲಹೆ

ಚಾಮರಾಜನಗರ: ಮಹಿಳೆಯರಿಗೆ ಇಂದಿನ ಔಪಚಾರಿಕ ಶಿಕ್ಷಣದ ಜತೆಗೆ ಜೀವನಾಧಾರಿತ ಶಿಕ್ಷಣನೀಡುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕಿ ಲೀಲಾವತಿ ತಿಳಿಸಿದರು.ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರಕೃತಿ ಜ್ಞಾನವಿಕಾಸಕೇಂದ್ರದ ಉದ್ಘಾಟನೆ ಹಾಗೂ ಮಹಿಳಾವಿಚಾರಗೋಷ್ಠಿ ಕಾರ್ಯಕ್ರಮಕ್ಕೆ…

ಗ್ರಾಮೀಣ ಪ್ರದೇಶ ಗಳನ್ನು ಅಭಿವೃದ್ದಿಪಡಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಜನತೆ ತಿರಸ್ಕರಿಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್

ನಗರದ ರತ್ನೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಸಿ.ಎನ್. ,ಮಂಜೇಗೌಡ ಅವರ ಪರ ನಡೆದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಾವು ಅಧಿಕಾರಕ್ಕೆ ಬಂದರೆ ಅನುದಾನದÀ ಹೊಳೆಯನ್ನೇ ಹರಿಸಿಬಿಡುತ್ತೇವೆ ಎಂದ ಬಿಜೆಪಿಸರಕಾರ, ಆಶ್ರಯ ಯೋಜನೆಯಡಿ…

ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು  ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ

ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಸಾವಿಗೆ ವೀರ ಸಾವರ್ಕರ್ ಯುವ ಬಳಗದಿಂದ ಸಂತಾಪ ಸೂಚಿಸಲಾಯಿತು

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಸಾವಿಗೆ ವೀರ ಸಾವರ್ಕರ್ ಯುವ ಬಳಗದಿಂದ ಸಂತಾಪ ಸೂಚಿಸಲಾಯಿತು ಹೆಲಿಕಾಪ್ಟರ್ ಅಪಘಾತದಿಂದ ಮೃತರಾದ ಮೊಟ್ಟ ಮೊದಲ ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಸೇರಿದಂತೆ 11 ಜನರಿಗೆ ನಗರದ ಫೀಲ್ಡ್…

ನಾಲ್ಕನೇ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಆಹ್ವಾನ

ಮೈಸೂರು ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್, ಮೈಸೂರು೪೫೪೧/ಎ, ೧೬ನೇ ಮುಖ್ಯ ರಸ್ತೆ, ವಿಜಯನಗರ ೨ ನೇ ಹಂತ, ಮೈಸೂರು – ೫೭೦೦೧೭ ೨೦೨೦-೨೧ರ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯನ್ನು ದಿನಾಂಕ ೧೧-೧೨-೨೦೨೧ರ ಶನಿವಾರ ಬೆಳಗ್ಗೆ ೧೦-೩೦ ಗಂಟೆಗೆ ಸಹಕಾರಿಯ ಅಧ್ಯಕ್ಷರಾದ…

ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಪರ ಪ್ರಚಾರ

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ರಘುಕೌಟಿಲ್ಯ ಪರ ತಾಲೂಕಿನ ಹೆಗ್ಗೊಠಾರ, ಕಿಲಗೆರೆ, ಕೊತ್ತಲವಾಡಿ, ಪಣ್ಯದಹುಂಡಿ, ಅರಕಲವಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಪರಿಹಾರಸಮಿತಿ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಪಕ್ಷದ ಮುಖಂಡರೊಂದಿಗೆ ಗ್ರಾಮಪಂಚಾಯಿತಿ ಸದಸ್ಯರ ಮತಯಾಚನೆ ಮಾಡಿದರು.…

ಶಾಟ್ ಪುಟ್ ಎಸೆತದಲ್ಲಿ ಒಂದು ಕಂಚಿನ ಪದಕ ಪಡೆದು ಸಾಧನೆ ಡಾ. ಸಂದೀಪ್ ಕೆ.ಟಿ

ಮೈಸೂರು-೭ ನಾಸಿಕ್‌ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಮಂಡ್ಯದ ಡಾ. ಸಂದೀಪ್ ಕೆ.ಟಿ. ಇವರು ಎರಡು ಚಿನ್ನದ ಪದಕ ಒಂದು ಕಂಚಿನ ಪದಕ ಗೆದ್ದು ಏಷ್ಯನ್ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ೩೫ ವರ್ಷ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಅಭಿನಂದಿಸಲಾಯಿತು

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಡ್ಡಿಕೇರಿ ಗೋಪಾಲ್ ಅವರನ್ನು ಇಂದು ಅಭಿನಂದಿಸಲಾಯಿತು ಚಿತ್ರದಲ್ಲಿ ಲಯನ್ ಲಯನ್ ಸುರೇಶ್ ಸುರೇಶ್ ಗೋಲ್ಡ್ ಹಾಗೂ ಲಯನ್ ಕುಮಾರ್ ಶಂಕರ್ ರವರು ಇನ್ನಿತರರು ಹಾಜರಿದ್ದರು.

ಜನರ ಉತ್ತಮ ಜೀವನಕ್ಕೆ ಕೌಶಲ್ಯ ತರಬೇತಿ ಪೂರಕವಾಗಲಿದೆ : ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ

ಚಾಮರಾಜನಗರ: ಅಪರಾಧಿಗಳಲ್ಲಿಯೂ ಸಾಕ? ಕೌಶಲ್ಯಗಳಿದ್ದು, ಮುಂದಿನ ದಿನಗಳಲ್ಲಿ ಕಾರಾಗೃಹದಿಂದ ಬಂಧಮುಕ್ತರಾದ ಬಳಿಕ ಉತ್ತಮ ಜೀವನ ನಡೆಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂ ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆ?ನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು…