Category: ಪ್ರಮುಖ ಸುದ್ದಿ

ಪುರುಷ ಧರ್ಮ ಗ್ರಂಥ ಮತ್ತು ಹಿಜಾಬ್”

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್)ಕೆಲವೊಂದು ಬಾರಿ ಹೀಗಾಗುತ್ತದೆ; ನಮ್ಮ ರೂಢಿ ಸಂಪ್ರದಾಯಗಳು ನಮ್ಮ ಮೌಢ್ಯಗಳಾಗಿದ್ದರೂ ಹಿರಿಯರ ಒತ್ತಾಯದಿಂದಾಗಿ ಮತ್ತು ಧಾರ್ಮಿಕ ಅಂಧರ ತಪ್ಪು ತಿಳಿವಳಿಕೆಗಳ ಪ್ರಚಾರದಿಂದ ತಪ್ಪು ತಪ್ಪಾಗಿಯೇ ಕೆಲವು ಆಚರಣೆಗಳು ಆ ಸಮುದಾಯದವರಿಗೆ ಒಗ್ಗಿರುತ್ತದೆ. ಈ ಹಾದಿಯಲ್ಲಿ ವಿಶ್ವದ ಎಲ್ಲಾ…

ಕನ್ನಡ ಕಬೀರ ಇಬ್ರಾಹಿಂ ಸುತಾರ ನಿಧನ

ಬಾಗಲಕೋಟೆ: ?ಕನ್ನಡದ ಕಬೀರ? ಎಂದೇ ಹೆಸರಾಗಿದ್ದ, ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರಇಂದು(ಫೆ.೫) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ೮೧ ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹಿಂದೂ–ಮುಸ್ಲಿಂ ಭಾವೈಕ್ಯದ ಪ್ರವಚನಕಾರರಾಗಿ ಹೆಸರುವಾಸಿಯಾಗಿದ್ದ, ಇಬ್ರಾಹೀಂ ಸುತಾರರಿಗೆ…

“ಖಡಕ್ ಹಳ್ಳಿಹುಡುಗರು” ಚಿತ್ರದ ಕನ್ನಡಾಭಿಮಾನದ ಗೀತೆ ಬಿಡುಗಡೆ

ರಾಘವೇಂದ್ರ ರಾಜಕುಮಾರ್ ಹಾಡಿರುವ ಹಾಡಿಗೆ ಭಾರಿ ಮೆಚ್ಚುಗೆ ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ “ಖಡಕ್ ಹಳ್ಳಿ ಹುಡುಗರು” ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ…

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ 73ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ನಂತರ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್ ರವರು ರೈಲ್ವೆ ಕುಟುಂಬದ…

ಮುಕ್ತ ವಿವಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.ಮಾಜಿ ಸೇನಾ ಶಾರ್ಟ್ ಕಮೀಷನ್ಡ್ ಅಧಿಕಾರಿ ಕ್ಯಾಪ್ಟನ್ ರಾಮದಾಸ್ ಮಂಜೇಶ್ವರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಸೇವೆ ಮಾಡಲು ಸೈನ್ಯಕ್ಕೇ ಸೇರಬೇಕಾಗಿಲ್ಲ ನಾವು ಮಾಡುವ ಕೆಲಸವನ್ನು…

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

ಕೋವಿಡ್-19ರ ಒಮಿಕ್ರಾನ್ ತಡೆಗಾಗಿ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ವೇಗವಾಗಿ ಹರಡುತ್ತಿರುವ ಕೋವಿಡ್-19ರ ಒಮಿಕ್ರಾನ್ ೩ನೇ ಅಲೆಯ ಪರಿಣಾಮಕಾರಿ ನಿಯಂತ್ರಣಕ್ಕಾಗಿ ನಗರದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಚಾಲನೆ ನೀಡಿದರು.ನಗರದ ಭುವನೇಶ್ವರಿ (ಪಚ್ಚಪ್ಪ) ವೃತ್ತದಲ್ಲಿಂದು…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಭಾರತೀಯ ಶಿಲ್ಪಕಲೆಗೆ ವಿಶ್ವಕರ್ಮರ ಕೊಡುಗೆ ಅಪಾರ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಭಾರತೀಯ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ…

ಮಾಧ್ಯಮದ ಎರಡುಧ್ರುವಗಳು:ಮುದ್ರಣಮಾಧ್ಯಮ-ವಿದ್ಯುನ್ಮಾನಮಾಧ್ಯಮ[ಭಾಗ-೧]

ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್‌ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…

ಮೈಸೂರಿನಲ್ಲಿ ಹೆಚ್ಚಿದ ಮಂಡಲ ಹಾವುಗಳ ಸಂಖ್ಯೆ: ಎಚ್ಚರಿಕೆಯಿಂದ ಸಾರ್ವಜನಿಕರಿಗೆ ಮನವಿ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನ ನಿಬಿಡ ಸ್ಥಳದಲ್ಲಿ ಮಂಡಲದ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೌದು ಮೈಸೂರಿನಲ್ಲಿ ಮಂಡಲದ ಹಾವುಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದು ದಿನಕ್ಕೆ ೪ ರಿಂದ ೬ ಮಂಡಲದ ಹಾವುಗಳು ಪತ್ತೆಯಾಗಿವೆ. ಮೈಸೂರಿನ ವಿವಿಧ ಬಡಾವಣೆಗಳಲ್ಲಿ…

ಬಾಕಿ ಸಾಲಗಳನ್ನು ಶೀಘ್ರವೇ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸೂಚನೆ

ಚಾಮರಾಜನಗರ: ಬ್ಯಾಂಕುಗಳಲ್ಲಿ ಸರ್ಕಾರದ ಸಬ್ಸಿಡಿ ಸೌಲಭ್ಯದ ಅಡಿಯಲ್ಲಿ ಉಳಿದಿರುವ ಬಾಕಿ ಸಾಲಗಳನ್ನು ಶೀಘ್ರವೇ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ(ಡಿ.೨೪) ದಂದು ನಡೆದ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ ಜೂನ್ ಮತ್ತು…