Category: ಲೇಖನಗಳು

ಲೇಖನಗಳು

ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ….!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…

ಉಕ್ಕಿನಮನುಷ್ಯ ಒಂದುಗೂಡಿಸಿದ ಗಣರಾಜ್ಯ!

ಸ್ವತಂತ್ರಭಾರತದ ಮೊಟ್ಟಮೊದಲ ಪ್ರಧಾನಮಂತ್ರಿ ಆಗಬೇಕಾಗಿದ್ದವರು : ಸರ್ದಾರ್‌ಪಟೇಲ್, ಬಿ.ಆರ್.ಅಂಬೇಡ್ಕರ್, ರಾಜೇಂದ್ರಪ್ರಸಾದ್ ಮೂವರಲ್ಲೊಬ್ಬರು? ನೆಹರೂಗಿಂತ ನೂರುಪಾಲು ಉತ್ತಮ ಅರ್ಹರು ಅನುಭವಿಗಳು ಆಡಳಿತಗಾರರೂ ಆಗಿದ್ದ ಇಂಥ ಮಹನೀಯರಿಗೆ ಪ್ರಧಾನಿ ಗದ್ದುಗೆ ಲಭಿಸಲಿಲ್ಲವೇಕೆ? ಗಾಂಧೀಜಿ ಕೈಗೊಳ್ಳುತ್ತಿದ್ದ ಸತ್ಯಾಗ್ರಹ-ಚಳುವಳಿಗೆ ಕಾಂಗ್ರೆಸ್‌ಪಕ್ಷಕ್ಕೆ ಫಂಡ್ ನೀಡುವಾಗಲೆಲ್ಲ ತನ್ನ ಮಗ ಜವಹರಲಾಲನನ್ನೆ…

ಜಯಂತಿ : ಎ ಬೋಲ್ಡ್-ಬ್ಯುಟಿಫ಼ುಲ್ ಅಕ್ಟ್ರೆಸ್!

ಅಭಿನಯಶಾರದೆ ದಿಟ್ಟಕಲಾವಿದೆ ಜಯಂತಿಯ ಮೂಲ ಹೆಸರು ಕಮಲಕುಮಾರಿ. ೧೯೪೫ರಲ್ಲಿ ಬಳ್ಳಾರಿಯಲ್ಲಿ ಜನಿಸಿ ೨೦೨೧ರಲ್ಲಿ ಬೆಂಗಳೂರಲ್ಲಿ ನಿಧನರಾದ ಈಕೆ ಚಂದನವನದ ಅತ್ಯಂತ ಬೋಲ್ಡ್ & ಬ್ಯುಟಿಫ಼ುಲ್ ಹೀರೋಯಿನ್! ವರನಟನನ್ನು ‘ರಾಜ್’ ಎಂದು ಕರೆಯುತ್ತಿದ್ದ ಏಕೈಕ ನಟಿ! ‘ಜೇನುಗೂಡು' ಚಿತ್ರದ ಮೂಲಕ ಎಂಟ್ರಿ ನೀಡಿದ…

ಧರೆಗೆ ದೊಡ್ಡವಳು ಅಮ್ಮ

ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

ಸ್ವಾನಂದಲೋಕದ ಸ್ವಾನಂದೇಶ? ಸಾಮ್ರಾಟ್ ಗಣೇಶ!

ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…

ಕನ್ನಡ ಸಂಸ್ಕೃತಿ.

-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…

“ಕನ್ನಡ, ಸಂಸ್ಕೃತ, ಆಂಗ್ಲ ಸಾಹಿತ್ಯಗಳ ಭಿನ್ನಮುಖಗಳ ಭಿನ್ನ ಅಭಿವ್ಯಕ್ತಿಯ ವಿಶ್ವಮಾನ್ಯ ಸಾಧಕಿ ಡಾ.ಕೆ ಲೀಲಾಪ್ರಕಾಶ್”

ಕಾಲತ್ರಯದ ಮಹಿಮೆಯನ್ನು ಬಲ್ಲವರಾರು, ಅಂದು ಮನೆಯೊಳಗೆಯೇ ತಲೆ ಎತ್ತಿ ಮಾತನಾಡದ ಮಹಿಳೆ ಇಂದು ಜಗತ್ತೇ ತಲೆ ಎತ್ತಿ ತನ್ನನ್ನು ನೋಡುವಂತೆ ತನ್ನ ಮಹಿಳಾ ಶಕ್ತಿಯನ್ನು ಹೊಗಳುವಂತೆ ಬೆಳೆದು ನಿಂತಿದ್ದಾಳೆ. ಕಾಲಘಟ್ಟಕ್ಕಾದ ಅಸಾಧಾರಣ ಮಹಿಳೆಯರನ್ನು ಸರತಿಸಾಲಿನಂತೆ ಭೂತ, ವರ್ತಮಾನವನ್ನು ಅವಲೋಕಿಸಿದಾಗ ವೇದದ ಮೈತ್ರೇಯಿ,ಗಾರ್ಗಿ,ವಚನ…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಮನದಾಳದ ಮಿಡಿತ ಸಮಯವೆಂಬ ಸ್ವಾತಿ ಮುತ್ತು,

ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…

ಮಾಧ್ಯಮದ ಎರಡುಧ್ರುವಗಳು:ಮುದ್ರಣಮಾಧ್ಯಮ-ವಿದ್ಯುನ್ಮಾನಮಾಧ್ಯಮ[ಭಾಗ-೧]

ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್‌ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…

ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರ ಸತೀ ಸುಲೋಚನ,

Byadmin AUG 18, 2021 ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರಸತೀ ಸುಲೋಚನ ಕನ್ನಡದ ಪ್ರಪ್ರಥಮ ಚಿತ್ರವೂ ಹೌದು! ಕನ್ನಡದ ಮೊಟ್ಟಮೊದಲ ಸಿನಿಮಾ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ವಿಶ್ವದ ನಂ.೧ ನಮೋ : ಭಾರತದ ಅಪ್ರತಿಮ ಸಾಧಕ!

೨೦೧೫ರಿಂದ ಈತಹಲ್‌ವರೆಗೆ ಸ್ವಚ್ಚಭಾರತ್‌ಅಭಿಯಾನ, ಸ್ಮಾರ್ಟ್‌ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್‌ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…