Category: ಸಾಧಕರ ಪರಿಚಯ

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ಮನದಾಳದ ಮಿಡಿತ ಸಮಯವೆಂಬ ಸ್ವಾತಿ ಮುತ್ತು,

ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…

ಮಾಧ್ಯಮದ ಎರಡುಧ್ರುವಗಳು:ಮುದ್ರಣಮಾಧ್ಯಮ-ವಿದ್ಯುನ್ಮಾನಮಾಧ್ಯಮ[ಭಾಗ-೧]

ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್‌ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…

ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರ ಸತೀ ಸುಲೋಚನ,

Byadmin AUG 18, 2021 ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರಸತೀ ಸುಲೋಚನ ಕನ್ನಡದ ಪ್ರಪ್ರಥಮ ಚಿತ್ರವೂ ಹೌದು! ಕನ್ನಡದ ಮೊಟ್ಟಮೊದಲ ಸಿನಿಮಾ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ವಿಶ್ವದ ನಂ.೧ ನಮೋ : ಭಾರತದ ಅಪ್ರತಿಮ ಸಾಧಕ!

೨೦೧೫ರಿಂದ ಈತಹಲ್‌ವರೆಗೆ ಸ್ವಚ್ಚಭಾರತ್‌ಅಭಿಯಾನ, ಸ್ಮಾರ್ಟ್‌ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್‌ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…

2022 ಹ್ಯಾಪಿ ನ್ಯುಇಯರ್!ಯಾರಿಗೆ? ಏಕೆ? ಹೇಗೆ?

ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್‌ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್‌ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…

ಮುಖವಾಡ ಎಲ್ಲೆಡೆಯೂ ಕಳಚಿ ಬೀಳಲಿ;ನಾಟಕ ರೂಪದ ಬದುಕಲ್ಲಿ ತನು ಮನಗಳು ಸುಳ್ಳು ಹಾದಿ ಹಿಡಿದಿದೆ.”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…

ಮೈಸೂರು ಇಬ್ಬರು ಪತ್ರಕರ್ತರಿಗೆ ಪ್ರಶಸ್ತಿ,

ಮೈಸೂರು: :೨೭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು ಮೈಸೂರಿನ ಇಬ್ಬರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಕ್ರೀಡಾ ವರದಿಗೆ ನೀಡಿದ ಕೆ.ಎ.ನೆಟ್ಟಕಲಪ್ಪ ಪ್ರಶಸ್ತಿ ಮೈಸೂರಿನ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾgರಾದ…

ವಿಕಾಸದ ಹೆಜ್ಜೆಯನ್ನಿಡಿ ಅದು ಪ್ರೇಮ ವಿಕಾಸವಾಗಿರಲಿ”

ಲೇಖನ ಅಭಿವ್ಯಕ್ತಿ :-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕೆ.ಎಸ್ ನರಸಿಂಹಸ್ವಾಮಿ‌ಯವರು ಪ್ರೇಮಕವಿ‌ ಎನ್ನುವ ಭಾವದಲ್ಲಿ ಈ ವರ್ತಮಾನದ ಮುಖ್ಯ ಅಗತ್ಯತೆ ಒಂದನ್ನು ಗುರುತಿಸಿಕೊಳ್ಳಬಹುದು ಅಥವಾ ಕಳೆದುಹೋಗುತ್ತಿರುವ ಭಾವವೊಂದನ್ನು ತೋರ್ಪಡಿಸುತ್ತದೆ.ಮನುಷ್ಯನು ಈ ಪರಿಯ ಹಂತಕ್ಕೆ ಹೋಗಿದ್ದು ಅವನ ಆರಂಭವನ್ನು ಪುನಃ ಸೂಚಿಸುತ್ತಿದೆ.ಅಂದರೆ ಆರಂಭದಲ್ಲಿ ಮಾನವ ಮೃಗಜೀವಿ…

ಶ್ರೀ.ಸಾಮಾನ್ಯನೇ ಕನ್ನಡ ತಾಯಿಯ ಮಾನ್ಯನು,

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್) ಕನ್ನಡಿಗರ ಸ್ವಾಭಿಮಾನಕ್ಕೆ ಆಗಾಗ ಕಿಚ್ಚು ಹಚ್ಚಿಸುವ ಕೆಟ್ಟಚಾಳಿ ಅನ್ಯಭಾಷಿಗರ ಹವ್ಯಾಸವಾಗಿದೆ. ಕನ್ನಡಿಗರ ಒಳ್ಳೆಯ ಗುಣಗಳನ್ನು ಸಹಿಸಲಾಗದವರ ಮನಸ್ಥಿತಿಯೇ ಹೀಗೆನ್ನಬಹುದು. ಕನ್ನಡ ನೆಲ, ಜಲ, ಭಾಷೆಗೆ ಇಂದು ಮಾತ್ರ ಅವಮಾನವಾಗುತ್ತಿಲ್ಲ ಬಹಳ ಹಿಂದಿನಿಂದಲೂ ಈ ರೀತಿಯ ಅವಮಾನ…

ರಾಣೆಬೆನ್ನೂರಿನ ಅಬಕಾಸ್ ರಾಣಿ..!

ಗೀತಾ ರೆಡ್ಡಿಯವರ ಇದುವರೆಗಿನ ಸಾಧನೆಗಳು :ಭಾರತದಲ್ಲಿ 750 ಅಬ್ಯಾಕಸ್ ಕಲಿಕಾ ಕೇಂದ್ರಗಳಿವೆ. ಅದರಲ್ಲಿ 35 ಕಲಿಕಾ ಕೇಂದ್ರಗಳನ್ನು ಗುರುತಿಸಿ ಅವರಿಗೆ ಟೈಟನ್ ಅವಾರ್ಡ್ ನೀಡುತ್ತಾರೆ. 2011 ರಿಂದ ಸತತವಾಗಿ 8 ವರ್ಷಗಳಿಂದ ಈ ಅವಾರ್ಡ್‍ಗೆ ಗೀತಾ ರೆಡ್ಡಿಯವರು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.…

ದುಡುಕಿನ ತೀರ್ಮಾನಗಳಿಗೆ ಮುಗಿಬಿದ್ದು ನೋಯದಿರಿ.ನೊಂದರೂ ತಾಳ್ಮೆಯಿಂದಿರಿ ಎಲ್ಲವೂ ಒಳ್ಳೆಯದಾಗುತ್ತೆ,

ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಸ್ನೇಹಿತರೆ ,ನಾವೆಲ್ಲರು ಸಮಾಜದಲ್ಲಿ ಒಂದು ಅಸ್ತಿತ್ವಕ್ಕೆ ಬರುವಂತಹ ಕಾಲವೆಂದರೆ ಈ ಹದಿನಾರರ ವಯಸ್ಸಿನ ನಂತರ. ಯಾವುದೇ ಕ್ಷೇತ್ರದ ಆಯ್ಕೆಯಲ್ಲಿ ,ಇನ್ಯಾವುದೋ ನಮ್ಮ ಅಭಿರುಚಿಗಳನ್ನು ಪಡೆದುಕೊಳ್ಳುವಲ್ಲಿ ನಮ್ಮ ತೀರ್ಮಾನಗಳು ಗೊಂದಲಮಯಕ್ಕೆ ಸಿಲುಕುವುದು ಸಹಜ.ಹಾಗೂ ಇದಕ್ಕೆ ಪೂರ್ವಪೀಡಿತವಾಗಿ ಕುಟುಂಬ, ಸ್ನೇಹಿತರು,ಸಮುದಾಯ ಪ್ರಭಾವ…

ಅಂಧಾನುಕರಣೆಯ ಅನುಸಂಧಾನಕ್ಕೆ ಅಶಿಕ್ಷಿತರಿಗಿಂತ ಶಿಕ್ಷಿತರೇ ಸಾಲುಗಟ್ಟಿ ಮುಂದೋಗುತ್ತಿರುವುದು ಭಾರತದ ಬಹುದೊಡ್ಡ ಅಪಾಯದ ಮುನ್ಸೂಚನೆ”

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಅನುಕರಣೆ ಅನುಸರಣೆಯೂ ಹೌದು.ಅನುಕರಣೆಯಿಂದಲೇ ಜಗದ ಅಪಾರತೆ ಯುಗವನ್ನು ಮುಟ್ಟಲು ಅನುವಾಗುತ್ತಿದೆ.ಹಾಗೆಂದು ಈ ಸೃಷ್ಟಿಯಲ್ಲಿ ಎಲ್ಲವೂ ಅನುಕರಣೆಗೆ ಯೋಗ್ಯತೆಯನ್ನು ಹೊಂದಿಲ್ಲ.ಕಾರಣವಿಷ್ಟೇ ಕೆಲವುಗಳ ಅನುಕರಣೆಯಿಂದ ಅಪಾಯತೆ ಹೆಚ್ಚು.ಎಲ್ಲರಿಗೂ ಈ ರೀತಿ ಆಗುವುದು ಸಹಜ.ಎಂದಿಗೂ ನಮ್ಮ ಬಳಿ ಇರುವಂತದ್ದು ಎಷ್ಟೇ ಮೌಲ್ಯವಿದ್ದರೂ…