ಧರೆಗೆ ದೊಡ್ಡವಳು ಅಮ್ಮ
ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…
ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…
ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…
ಅಗ್ರಪೂಜಿತ, ಆದಿಪೂಜಿತ, ಪ್ರಥಮಪೂಜಿತ, ಸಕಲಕಲಾವಲ್ಲಭ, ಸುಗುಣವಂತ, ನಿರ್ವಿಘ್ನಕಾರಕ, ಅಖಿಲ ವರಪ್ರದಾಯಕ, ಸಂಕಷ್ಟಹರ, ಮುಂತಾದ ಕೋಟಿ ಕೋಟಿ ಹೆಸರಿನಿಂದ ಸ್ತುತಿಸಲ್ಪಡುವ ಭೂಲೋಕದ ಭಗವಂತ ಗಣೇಶ. ಪ್ರತಿವರ್ಷ ಭಾದ್ರಪದ ಮಾಸ ಅಮಾವಾಸ್ಯೆ ನಂತರದ ೩ನೇ ದಿನ ಗೌರಮ್ಮನ ಪಾದಾರ್ಪಣೆ, ೪ನೇ ದಿನ ಗಣೇಶಾಗಮನ. ಅಪರೂಪಕ್ಕೆ,…
-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…
ಮಾತೃದೇವೋಭವಃ ಪಿತೃದೇವೋಭವಃ ಗುರುದೇವೋಭವಃ. ಭಾರತದಲ್ಲಿ ಗುರುವಿಗೆ ತಾಯಿತಂದೆ ನಂತರ ಮೊದಲ ಸ್ಥಾನ ನೀಡಲಾಗಿದೆ. ಗುರುರ್ಬ್ರಹ್ಮ ಗುರುರ್ವಿಷ್ಣು ಗುರುದೇವೋ ಮಹೇಶ್ವರಃ ಗುರುಸಾಕ್ಷಾತ್ಪರಬ್ರಹ್ಮ ತಸಶ್ರೀ ಗುರುವೇ ನಮಃ. ತ್ರಿಮೂರ್ತಿಗಳ ನಂತರ ೪ನೆ ಸ್ಥಾನವನ್ನು ನೀಡಿದ್ದೇವೆ. ಪುರಾಣ ಇತಿಹಾಸ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ಮಾನ್ಯತೆ…
ಕಾಲತ್ರಯದ ಮಹಿಮೆಯನ್ನು ಬಲ್ಲವರಾರು, ಅಂದು ಮನೆಯೊಳಗೆಯೇ ತಲೆ ಎತ್ತಿ ಮಾತನಾಡದ ಮಹಿಳೆ ಇಂದು ಜಗತ್ತೇ ತಲೆ ಎತ್ತಿ ತನ್ನನ್ನು ನೋಡುವಂತೆ ತನ್ನ ಮಹಿಳಾ ಶಕ್ತಿಯನ್ನು ಹೊಗಳುವಂತೆ ಬೆಳೆದು ನಿಂತಿದ್ದಾಳೆ. ಕಾಲಘಟ್ಟಕ್ಕಾದ ಅಸಾಧಾರಣ ಮಹಿಳೆಯರನ್ನು ಸರತಿಸಾಲಿನಂತೆ ಭೂತ, ವರ್ತಮಾನವನ್ನು ಅವಲೋಕಿಸಿದಾಗ ವೇದದ ಮೈತ್ರೇಯಿ,ಗಾರ್ಗಿ,ವಚನ…
ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…
ಎಲ್ಲರ ಜೀವನದಲ್ಲಿ ಸಮಯ ಅನ್ನೋದು ಎಷ್ಟು ಮುಖ್ಯ ಅಲ್ಲವ. ಅದಕ್ಕೆ ” time is mony” ಎನ್ನೋ ಮಾತೊಂದಿದೆ. ಸಮಯವನ್ನು ಅತ್ಯಂತ ಶ್ರೇಷ್ಠವಾದ ಹಣಕ್ಕೆ ಹೋಲಿಸಿದ್ದಾರೆ. ಯಾವಾಗಲೂ ಹಣಕ್ಕಾಗಿ ನಾವು ಪಡದ ಕಷ್ಟವೇ ಇಲ್ಲ. ಪ್ರತಿಯೊಬ್ಬರೂ ಹಣಸಂಪಾದನೆಗೆ ತೊಡಗುತ್ತಾರೆ. ಕೆಲವರು ಸಾಕಷ್ಟು…
ಒಂದು ವಿಷಯ/ಮಾಹಿತಿಯನ್ನು ಮಾನವ/ಯಂತ್ರಶಕ್ತಿ ಮೂಲಕ ವ್ಯಕ್ತಿಯಿಂದ-ವ್ಯಕ್ತಿಗೆ/ಸಮೂಹಕ್ಕೆ ಅಥವ ಸಮೂಹದಿಂದ-ಸಮೂಹಕ್ಕೆ/ವ್ಯಕ್ತಿಗೆ ಬಿಸಿಸುದ್ದಿಯನ್ನಾಗಿಸಿ ಸರಿಸಮಯಕ್ಕೆ ಪೂರ್ಣವಾಗಿ ಸತ್ಯವಾಗಿ ತಲುಪಿಸುವ ಯು(ಶ)ಕ್ತಿಯೆಮಾಧ್ಯಮ! ಯಾವುದೆ ಸಮಾಚಾರವು ಭೂತ-ವರ್ತಮಾನ-ಭವಿಷ್ಯತ್ಕಾಲ/ಸಂದರ್ಭಕ್ಕೆ ತಕ್ಕಂತೆ ಪ್ರಶ್ನಾತೀತವಾಗಿದ್ದು ತನುತಟ್ಟುವಂತೆ ಮನಮುಟ್ಟುವಂತೆ ಮನವರಿಕೆ ಆಗುವಂತೆ ಇರಬೇಕು! ಇದು ಸಂಪಾದಕನ ಕರ್ತವ್ಯ/ತಾಕತ್ ಮಾತ್ರವಲ್ಲ ಮಾಧ್ಯಮದ ಧರ್ಮವೂ ಹೌದು!…
Byadmin AUG 18, 2021 ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರಸತೀ ಸುಲೋಚನ ಕನ್ನಡದ ಪ್ರಪ್ರಥಮ ಚಿತ್ರವೂ ಹೌದು! ಕನ್ನಡದ ಮೊಟ್ಟಮೊದಲ ಸಿನಿಮಾ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು…
‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…
೨೦೧೫ರಿಂದ ಈತಹಲ್ವರೆಗೆ ಸ್ವಚ್ಚಭಾರತ್ಅಭಿಯಾನ, ಸ್ಮಾರ್ಟ್ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…
ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…
ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…
ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಏ ನಾನೇಕೆ ! ಮರೆಮಾಚಿದೆ ಹೀಗೆ ನನ್ನನ್ನು ನಾ. ಬದುಕಬೇಕೆ ಹೀಗೆ ಬಹುವಿಧದಿ. ನಾ ಮಾತ್ರವಲ್ಲ!ಜನ ಸಮೂಹವೇ ಹೀಗೇಕೆ ಬದುಕುತ್ತಿದೆ! ಬದುಕ ಬಾರದೆ ಒಂದೇ ಮುಖದಲ್ಲಿ .ಬೆರೆತು ನೂರಾಗಿ ಕಲೆತು ಸಾವಿರವಾಗಿ, ತಿಳಿದು ನಿರಂತರವಾಗಿ ಬದುಕು ಮುಖವಾಡಗಳಲ್ಲಿ…