Category: ದೇಶ

ಉಕ್ಕಿನಮನುಷ್ಯ ಒಂದುಗೂಡಿಸಿದ ಗಣರಾಜ್ಯ!

ಸ್ವತಂತ್ರಭಾರತದ ಮೊಟ್ಟಮೊದಲ ಪ್ರಧಾನಮಂತ್ರಿ ಆಗಬೇಕಾಗಿದ್ದವರು : ಸರ್ದಾರ್‌ಪಟೇಲ್, ಬಿ.ಆರ್.ಅಂಬೇಡ್ಕರ್, ರಾಜೇಂದ್ರಪ್ರಸಾದ್ ಮೂವರಲ್ಲೊಬ್ಬರು? ನೆಹರೂಗಿಂತ ನೂರುಪಾಲು ಉತ್ತಮ ಅರ್ಹರು ಅನುಭವಿಗಳು ಆಡಳಿತಗಾರರೂ ಆಗಿದ್ದ ಇಂಥ ಮಹನೀಯರಿಗೆ ಪ್ರಧಾನಿ ಗದ್ದುಗೆ ಲಭಿಸಲಿಲ್ಲವೇಕೆ? ಗಾಂಧೀಜಿ ಕೈಗೊಳ್ಳುತ್ತಿದ್ದ ಸತ್ಯಾಗ್ರಹ-ಚಳುವಳಿಗೆ ಕಾಂಗ್ರೆಸ್‌ಪಕ್ಷಕ್ಕೆ ಫಂಡ್ ನೀಡುವಾಗಲೆಲ್ಲ ತನ್ನ ಮಗ ಜವಹರಲಾಲನನ್ನೆ…

ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ….!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…

ಭಾರತೀಸುತವಿವೇಕಾನಂದ : ವಿಶ್ವವಂದ್ಯ,

ಭಾರತದಲ್ಲಿ ಸನಾತನ ಧರ್ಮವು ಎರಡುಬಾರಿ ಅವಸಾನದ ಅಂಚಿನಲ್ಲಿತ್ತು! ಮೊದಲಿಗೆ, ಕ್ರಿ.ಪೂ.೨೩೦ರಿಂದ ಕ್ರಿ.ಶ.೭೨೦ವರೆಗೆ ಬೌದ್ಧಧಮ್ಮವು ಬೃಹದಾಕಾರವಾಗಿ ಬೆಳೆದು ದೇಶಾದ್ಯಂತ ಆವರಿಸಿಕೊಂಡ ಆಪತ್ಕಾಲದಲ್ಲಿ ಕಾಲಾಡಿಯಲ್ಲಿ ಜನಿಸಿ ಅಲ್ಪಾವಧಿ ಬದುಕಿದ್ದ ೪೮ವರ್ಷದ ಪೈಕಿ ೨೪ವರ್ಷಾವಧಿಯಲ್ಲಿ ೨೪೦೦ವರ್ಷಕ್ಕಾಗುವಷ್ಟು ಹಿಂದೂಧರ್ಮ ಪುನರುತ್ಥಾನ ಸಾಧನೆಗೈದ ಆದಿಗುರು ಶಂಕರಾಚಾರ್ಯ! ಎರಡನೆಬಾರಿ ಕ್ರಿ.ಶ.೧೪೫೦-೧೮೮೦ವರೆಗೆ…

“ಕನ್ನಡ, ಸಂಸ್ಕೃತ, ಆಂಗ್ಲ ಸಾಹಿತ್ಯಗಳ ಭಿನ್ನಮುಖಗಳ ಭಿನ್ನ ಅಭಿವ್ಯಕ್ತಿಯ ವಿಶ್ವಮಾನ್ಯ ಸಾಧಕಿ ಡಾ.ಕೆ ಲೀಲಾಪ್ರಕಾಶ್”

ಕಾಲತ್ರಯದ ಮಹಿಮೆಯನ್ನು ಬಲ್ಲವರಾರು, ಅಂದು ಮನೆಯೊಳಗೆಯೇ ತಲೆ ಎತ್ತಿ ಮಾತನಾಡದ ಮಹಿಳೆ ಇಂದು ಜಗತ್ತೇ ತಲೆ ಎತ್ತಿ ತನ್ನನ್ನು ನೋಡುವಂತೆ ತನ್ನ ಮಹಿಳಾ ಶಕ್ತಿಯನ್ನು ಹೊಗಳುವಂತೆ ಬೆಳೆದು ನಿಂತಿದ್ದಾಳೆ. ಕಾಲಘಟ್ಟಕ್ಕಾದ ಅಸಾಧಾರಣ ಮಹಿಳೆಯರನ್ನು ಸರತಿಸಾಲಿನಂತೆ ಭೂತ, ವರ್ತಮಾನವನ್ನು ಅವಲೋಕಿಸಿದಾಗ ವೇದದ ಮೈತ್ರೇಯಿ,ಗಾರ್ಗಿ,ವಚನ…

ಕೃಷ್ಣಹರೇ..ಕೃಷ್ಣಹರೇ…ಜೈಜೈಜೈಜೈ ಕೃಷ್ಣಹರೇ..

ಶ್ರಾವಣಮಾಸದ ಹುಣ್ಣಿಮೆನಂತರ ೮ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರ ಸತೀ ಸುಲೋಚನ,

Byadmin AUG 18, 2021 ಇಡೀ ಭಾರತದಲ್ಲೆ ‘ಗ್ಲಿಸರಿನ್’ ಬಳಸದೇ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಮೊಟ್ಟಮೊದಲ ಚಿತ್ರಸತೀ ಸುಲೋಚನ ಕನ್ನಡದ ಪ್ರಪ್ರಥಮ ಚಿತ್ರವೂ ಹೌದು! ಕನ್ನಡದ ಮೊಟ್ಟಮೊದಲ ಸಿನಿಮಾ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು…

ಐ.ಪಿ.ಎಲ್. ಗ್ಯಾಂಬ್ಲಿಂಗ್ ಘೋಸ್ಟ್?

‘ಇಂಡಿಯನ್ ಪ್ರೀಮಿಯರ್ ಲೀಗ್‘ ಜೂಜು ಪೆಡಂಭೂತ! ೩೦.೪.೧೮೯೮ರಂದು ವಿಕ್ಟೋರಿಯಾ ಗ್ರೌಂಡಲ್ಲಿ ನಡೆದ ಫ಼ುಟ್ಬಾಲ್ ಟೆಸ್ಟ್ ಮ್ಯಾಚಲ್ಲಿ ಜಗತ್ತಿನ ಪ್ರಪ್ರಥಮ ಮ್ಯಾಚ್ ಫ಼ಿಕ್ಸಿಂಗ್ ಘಟನೆ ಜರುಗಿತು! ೧೯೯೯ರಲ್ಲಿ ಭಾರತ-ದ.ಆಫ಼್ರಿಕಾ ನಡುವಣ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್‌ಫ಼ಿಕ್ಸಿಂಗ್-ಬೆಟ್ಟಿಂಗ್ ಹಗರಣ ಪ್ರಾರಂಭವಾಗಿ, ಹ್ಯಾನ್ಸಿಕ್ರೋನೆ ತಪ್ಪೊಪ್ಪಿಕೊಂಡು…

ವಿಶ್ವದ ನಂ.೧ ನಮೋ : ಭಾರತದ ಅಪ್ರತಿಮ ಸಾಧಕ!

೨೦೧೫ರಿಂದ ಈತಹಲ್‌ವರೆಗೆ ಸ್ವಚ್ಚಭಾರತ್‌ಅಭಿಯಾನ, ಸ್ಮಾರ್ಟ್‌ಸಿಟಿಮಿಶನ್, ಎ.ಟಿ.ಎಸ್, ಪ್ರಧಾನಮಂತ್ರಿಆವಾಜ಼್, ಜನ ಔಷಧ್, ಮುಂತಾದ ೨೫೦ಕ್ಕೂ ಹೆಚ್ಚು ಷಟ್‌ವಾರ್ಷಿಕ ಯೋಜನೆಗಳು ಶೇ.೧೦೦ರಷ್ಟು ಅನುಷ್ಠಾನಗೊಂಡಿವೆ. ಇವೆಲ್ಲಾ ರಾಷ್ಟ್ರೀಯ ಯೋಜನೆಗಳ ಯಶಸ್ವಿ ಫ಼ಲಿತಾಂದಿಂದ ಭಾರತವು ಅಂತಾರಾಷ್ಟ್ರ ಮಟ್ಟದಲ್ಲಿ ಸರ್ವತೋಮುಖ ಸುಭದ್ರಸ್ಥಿತಿ ತಲುಪುವ ಸನಿಹಕ್ಕೆ ಬಂದಿದೆ. ಪ್ರತಿಯೊಂದು/ಇಸ್ಲಾಂ ದೇಶದ…

ಗಡಿನಾಡಿಗರಿಗೆ ಹೋರಾಟಗಳು ವರವೋ? ಶಾಪವೋ?

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ‌ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…

ರಾಜ್ಯಕ್ಕೆ ಮೈಸೂರು ಅರಸರ ಕೊಡುಗೆ ಅಪಾರ: ಸಚಿವ ಎಸ್.ಟಿ. ಸೋಮಶೇಖರ್

ರಾಜ್ಯಕ್ಕೆ ಮೈಸೂರು ಅರಸರ ಕೊಡುಗೆ ಅಪಾರ: ಸಚಿವ ಎಸ್.ಟಿ. ಸೋಮಶೇಖರ್ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಚಾಲನೆ, ವರ್ಷದ 365 ದಿನವೂ ಪೊಲೀಸ್ ಬ್ಯಾಂಡ್ ಮೈಸೂರು ಮಹಾರಾಜರು ಈ ರಾಜ್ಯಕ್ಕೆ ನೀಡಿದ ಕೊಡುಗೆಗಳು ಅಪಾರ. ಅವರ ಕಾರ್ಯಗಳನ್ನು ಇಂದು ನಾವು…

ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು  ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ

ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…

ಆಚಾರ್ಯ ದೇವೋ ಭವಃ ಗುರುವಿಗೆ ಗುಲಾಮನಾಗುವ ತನಕ.

ಮಾತೃದೇವೋಭವಃ ಪಿತೃದೇವೋಭವಃ ಗುರುದೇವೋಭವಃ. ಭಾರತದಲ್ಲಿ ಗುರುವಿಗೆ ತಾಯಿತಂದೆ ನಂತರ ಮೊದಲ ಸ್ಥಾನ ನೀಡಲಾಗಿದೆ. ಗುರುರ್‍ಬ್ರಹ್ಮ ಗುರುರ್‍ವಿಷ್ಣು ಗುರುದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇನಮಃ. ತ್ರಿಮೂರ್ತಿಗಳ ನಂತರ ನಾಲ್ಕನೆ ಸ್ಥಾನವನ್ನೂ ನೀಡಿದ್ದೇವೆ. ಪುರಾಣ ಇತಿಹಾಸ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ…

ಲೋಕೇಶ್ ರಾಥೋಡ್ ಅಥ್ಲೆಟಿಕ್ ನ ‘ಡೆಕೆತ್ಲಾನ್’ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಪದಕ ವಿಜೇತ,

ಲೋಕೇಶ್ ರಾಥೋಡ್ ಅಥ್ಲೆಟಿಕ್ ನ ‘ಡೆಕೆತ್ಲಾನ್’ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಪದಕ ವಿಜೇತರಾಗಿದ್ದು ಮುಂದಿನ ಹಂತಕ್ಕೆ ಮೈಸೂರು ವಿ.ವಿಯಲ್ಲಿ ತಯಾರಿ ನಡೆಸುತ್ತಿದ್ದಾರೆ.” ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಕುಗ್ರಾಮದಿಂದ ಬಂದಂತಹ ಕ್ರೀಡಾ ಪ್ರತಿಭೆ ಲೋಕೇಶ್ ರಾಥೋಡ್ ಈಗಾಗಲೇ ಇಪ್ಪತ್ತು ವರ್ಷ ವಯೋಮಿತಿಯೊಳಗಿನ…

ಕೃಷ್ಣಹರೇ.. ಕೃಷ್ಣಹರೇ.. ಜೈಜೈ ಕೃಷ್ಣಹರೇ..ಶ್ರಾವಣಮಾಸದ ಹುಣ್ಣಿಮೆನಂತರ 8ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ.

ಶ್ರಾವಣಮಾಸದ ಹುಣ್ಣಿಮೆನಂತರ 8ನೇದಿನ ಶ್ರೀಕೃಷ್ಣಜನಿಸಿದ ಪ್ರಯುಕ್ತ ಗೋಕುಲಾಷ್ಟಮಿ ಜಯಂತಿ. ಅನೇಕ ಶತಮಾನದಿಂದ ಪ್ರತಿವರ್ಷವೂ ಭಾರತದಲ್ಲಿ ಎಲ್ಲರೂ ಆಚರಿಸಲ್ಪಡುವ ಸನಾತನ ಹಬ್ಬ! ವಿಶೇಷವಾಗಿ ಅಯ್ಯಂಗಾರ್ ಹೆಂಗೆಳೆಯರು ಅಡಿಯಿಂದ ಮುಡಿವರೆಗೂ ವಸ್ತ್ರಾಭರಣಗಳಿಂದ ಅಲಂಕಾರ ಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಶ್ರೀಕೃಷ್ಣ ಜಯಂತ್ಯುತ್ಸವ ಆಚರಿಸುವ ಸಂಭ್ರಮ! ಪೂಜಾಮಂಟಪದಿಂದ ಮುಂಬಾಗಿಲವರೆಗೆ…

“ಲೌಕಿಕ ಮತ್ತು ಅಲೌಕಿಕದೊಳಗೆ ಅಂಟಿಯೂ ಅಂಟದ ಹಾಗೆ ಇದ್ದ ಶ್ರೀಕೃಷ್ಣ, ಈ ಬಗೆಯವನು”

*”ಲೌಕಿಕ ಮತ್ತು ಅಲೌಕಿಕದೊಳಗೆ ಅಂಟಿಯೂ ಅಂಟದ ಹಾಗೆ ಇದ್ದ ಶ್ರೀಕೃಷ್ಣ, ಈ ಬಗೆಯವನು”* *ಲೇಖನ ಅಭಿವ್ಯಕ್ತಿ :- ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್)* ಕೆಲವು ವಿಚಾರಗಳು ತುಂಬಾ ರಹಸ್ಯಮಯವಾಗಿ ಇರುವಾಗ, ಅಂತಹ ವಿಷಯಗಳು ನಮ್ಮ ಅನುಭವಕ್ಕೆ ಬರದೇ ಇದ್ದಾಗ; ಆ ವಿಷಯಗಳನ್ನು ಕೇಳಲು ನಮಗೆ…