ಪ್ರವಾಹ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಡಿಸಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯಗಳಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಗಳನ್ನು ಸಮರ್ಥ ರೀತಿಯಲ್ಲಿ ಎದುರಿಸಲು ಅಗತ್ಯ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಲು ಇಪ್ಪತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಪ್ಪತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್…
