ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 116ನೇ ಸಂಸ್ಥಾಪನ ದಿನಾಚರಣೆಯನ್ನು ಸಂಸ್ಥಾಪಕರಾದ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಬ್ಯಾಂಕಿನ ವತಿಯಿಂದ ಆಚರಿಸಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್, ನಿರ್ದೇಶಕರುಗಳಾದ ಆರ್. ರವಿಕುಮಾರ್(ರಾಜಕೀಯ), ಎಸ್. ಬಿ.ಎಂ. ಮಂಜು, ಹೆಚ್. ಹರೀಶ್ ಕುಮಾರ್, ಎಸ್.ಸೋಮಣ್ಣ, ಎಸ್. ಅರವಿಂದ, ಎ. ಮಂಚಪ್ಪ, ಎಂ. ರಾಮಕೃಷ್ಣ, ಸಿ.ರೇವಣ್ಣ, ಆರ್. ರವಿಕುಮಾರ್, ಪಿ. ರಾಜೇಶ್ವರಿ, ಪಿ. ಸವಿತಾ ಹಾಗು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಹರ್ಷಿತ್ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು