ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು.
ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ
ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

By admin