ಮೈಸೂರು, ಜನವರಿ ಜನವರಿ 30ರಂದು ಸರ್ವೋದಯ ದಿನದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಗೆ ಒಳಪಟ್ಟ ಕುರಿ, ಮೇಕೆಗಳ ಕಸಾಯಿ ಖಾನೆ ಮತ್ತು ಇತರೆ ಎಲ್ಲಾ ಮಾಂಸದ ಅಂಗಡಿಗಳನ್ನು ತೆರೆಯದಂತೆ ಹಾಗೂ ವ್ಯಾಪರ ಮಾಡುವುದನ್ನು ನಿಷೇಧಿಸಿದೆ ಎಂದು ನಗರ ಪಾಲಿಕೆ ಆಯುಕ್ತರಾದ ಜಿ.ಲಕ್ಷಿö್ಮಕಾಂತ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
