ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮ ಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ಶಿವಕುಮಾರ್ ಆರ್ ದಂಡಿನ ಮಾನ್ಯ ಹೆಚ್ಚುವರಿ ಪೋಲಿಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಿಡುಗಡೆ ಮಾಡಿದರು..ಕಾರ್ಯಕ್ರಮದಲ್ಲಿ ಬನ್ನೂರು ರಾಜು, ಚಿಕ್ಕಣ,ಡಿ.ಪಿ ಸಿ.ಆರ್. ಕೃಷ್ಣಕುಮಾರ್, ಕುಮಾರ್ ಅರಸೇಗೌಡ, ಕುಳ್ಳೇಗೌಡ , ಕಾರ್ಯಕ್ರದಲ್ಲಿ ಹಾಜರಿದ್ದರು.