ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ಹಿನ್ನೆಲೆ: 10 ದಿನದಉಚಿತಕಾರ್ಯಾಗಾರ,
ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ…