ಮೂವರು ಹೆಣ್ಮಕ್ಕಳು ಸಾವು!
ಚಿತ್ರದುರ್ಗ : ಶ್ರೀರಂಗಾಪುರ ಬಳಿಸೋಮವಾರ ಬೆಳ್ಳಂಬೆಳಗ್ಗೆ ಚಾಲಕನನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇಕುಟುಂಬದ ಮೂವರು ಮೃತಪಟ್ಟಿದ್ದರು.ಇಂದು ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಪರಿಣಾಮ ಮೂವರು ಹೆಣ್ಣುಮಕ್ಕಳುದಾರುಣವಾಗಿ ಸಾವನ್ನಪ್ಪಿರುವ ಘಟನೆಹಿರಿಯೂರು ತಾಲ್ಲೂಕಿನ ಬೀರೆನಹಳ್ಳಿಸಮೀಪ ನಡೆದಿದೆ.…