ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಸುಯೋಗ್ ಆಸ್ಪತ್ರೆಯಲ್ಲಿ ಮಾರ್ಚ್ 24ರ ಬೆಳಗ್ಗೆ ಆಸ್ಪತ್ರೆಯ ಹೊರಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಚಾಲನೆ ನೀಡಿದರು. ಚಿತ್ರದಲ್ಲಿ ಸುಯೋಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ ರಾಜೇಂದ್ರ ಪ್ರಸಾದ್, ಮುಖ್ಯ ನಿರ್ವಹಣಾಧಿಕಾರಿ ಡಾ. ಮದನ್ ಕುಮಾರ್ ಇತರರನ್ನು ಕಾಣಬಹುದು.